AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 15 ದಿನ ಗೋವಾ ಕಡೆ ಹೋಗಬೇಡಿ!

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ. Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ […]

ಇನ್ನೂ 15 ದಿನ  ಗೋವಾ ಕಡೆ ಹೋಗಬೇಡಿ!
ಸಾಧು ಶ್ರೀನಾಥ್​
|

Updated on:May 29, 2020 | 5:56 PM

Share

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ.

Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

Published On - 5:52 pm, Fri, 29 May 20

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ