AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 15 ದಿನ ಗೋವಾ ಕಡೆ ಹೋಗಬೇಡಿ!

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ. Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ […]

ಇನ್ನೂ 15 ದಿನ  ಗೋವಾ ಕಡೆ ಹೋಗಬೇಡಿ!
ಸಾಧು ಶ್ರೀನಾಥ್​
|

Updated on:May 29, 2020 | 5:56 PM

Share

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ.

Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

Published On - 5:52 pm, Fri, 29 May 20

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ