AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 15 ದಿನ ಗೋವಾ ಕಡೆ ಹೋಗಬೇಡಿ!

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ. Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ […]

ಇನ್ನೂ 15 ದಿನ  ಗೋವಾ ಕಡೆ ಹೋಗಬೇಡಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 29, 2020 | 5:56 PM

Share

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ.

Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

Published On - 5:52 pm, Fri, 29 May 20

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು