ಇನ್ನೂ 15 ದಿನ ಗೋವಾ ಕಡೆ ಹೋಗಬೇಡಿ!

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ. Lockdown 5 ಜಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ […]

ಇನ್ನೂ 15 ದಿನ  ಗೋವಾ ಕಡೆ ಹೋಗಬೇಡಿ!
ಸಾಧು ಶ್ರೀನಾಥ್​

Updated on: May 29, 2020 | 5:56 PM

ಪಣಜಿ: ಗೋವಾದಲ್ಲಿ ಇನ್ನೂ 15 ದಿನ ಲಾಕ್​ಡೌನ್ ವಿಸ್ತರಣೆಯಾಗಿದೆ. ಲಾಕ್​ಡೌನ್ ವಿಸ್ತರಣೆ ಮಾಡಲು ಗೋವಾ ಸಿಎಂ ಪ್ರಮೋದ್ ಸಾವಂತ್ ಬಯಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಬಹುತೇಕ ಗ್ರೀನ್​ ಜೋನ್​ನಲ್ಲಿಯೇ ಇತ್ತು. ಆದ್ರೆ ಇತ್ತೀಚೆಗೆ ನಿರಂತರವಾಗಿ ಹತ್ತಾರು ಕೊರೊನಾ ಸೋಂಕಿತರು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಗೋವಾ ಸಿಎಂ ಹೇಳಿದ್ದಾರೆ.

Lockdown 5 ಜಾರಿ
ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆಗಿನ ಸಂವಾದದಲ್ಲಿ ಗೋವಾದಲ್ಲಿ ಲಾಕ್​ಡೌನ್ ವಿಸ್ತರಣೆಗೊಳಿಸಿ, Lockdown 5 ಜಾರಿಗೊಳಿಸಬೇಕು ಎಂದು ಕೋರಿರುವುದಾಗಿ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

Published On - 5:52 pm, Fri, 29 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us