AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆ ರದ್ದತಿಗೆ ಕೇಳಿ ಬಂತು ಆಗ್ರಹ!

ಕೊರೊನಾ ವೈರಸ್ ಹರಡುವಿಕೆ ಹೆಚ್ಚಿದ ನಂತರದಲ್ಲಿ ಅದನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಸಾಕಷ್ಟು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಇನ್ನು ಅನೇಕ ಸಂಸ್ಥೆಗಳು ಬಯೋ ಮೆಟ್ರಿಕ್ ವ್ಯವಸ್ಥೆ​ ರದ್ದು ಗೊಳಿಸಿವೆ.

ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆ ರದ್ದತಿಗೆ ಕೇಳಿ ಬಂತು ಆಗ್ರಹ!
ಸಾಂದರ್ಭಿಕ ಚಿತ್ರ ಚಿತ್ರ ಕೃಪೆ: (PTI)
preethi shettigar
| Edited By: |

Updated on: Dec 04, 2020 | 6:36 PM

Share

ಪಣಜಿ: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬರದ ಕಾರಣ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆಯನ್ನು ರದ್ದು ಮಾಡುವಂತೆ ಗೋವಾ ಫಾರ್ವರ್ಡ್​ ಪಕ್ಷ ಸರ್ಕಾರಕ್ಕೆ ಆಗ್ರಹಿಸಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಮಾಪುಸಾದಲ್ಲಿರುವ ಸರ್ಕಾರಿ ಕಚೇರಿಯ ನೌಕರರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು. ಈ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ 12 ಜನರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ಬಯೋಮೆಟ್ರಿಕ್​ ಮೂಲಕ ಹಾಜರಾತಿ ಹಾಕುವ ಕ್ರಮವನ್ನು ರದ್ದು ಮಾಡಿ ಎಂದು ಆಗ್ರಹಿಸಿರುವ ಫಾರ್ವರ್ಡ್​ ಪಕ್ಷದ ಸಂಯೋಜಕ ಜಾನ್​ ನಜರೆತ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚಾದ ನಂತರದಲ್ಲಿ ಅದನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಸಾಕಷ್ಟು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಇನ್ನು ಅನೇಕ ಸಂಸ್ಥೆಗಳು ಬಯೋಮೆಟ್ರಿಕ್ ವ್ಯವಸ್ಥೆ​ ರದ್ದುಗೊಳಿಸಿವೆ. ಈಗ ಗೋವಾ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ