AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆ ರದ್ದತಿಗೆ ಕೇಳಿ ಬಂತು ಆಗ್ರಹ!

ಕೊರೊನಾ ವೈರಸ್ ಹರಡುವಿಕೆ ಹೆಚ್ಚಿದ ನಂತರದಲ್ಲಿ ಅದನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಸಾಕಷ್ಟು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಇನ್ನು ಅನೇಕ ಸಂಸ್ಥೆಗಳು ಬಯೋ ಮೆಟ್ರಿಕ್ ವ್ಯವಸ್ಥೆ​ ರದ್ದು ಗೊಳಿಸಿವೆ.

ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆ ರದ್ದತಿಗೆ ಕೇಳಿ ಬಂತು ಆಗ್ರಹ!
ಸಾಂದರ್ಭಿಕ ಚಿತ್ರ ಚಿತ್ರ ಕೃಪೆ: (PTI)
preethi shettigar
| Edited By: |

Updated on: Dec 04, 2020 | 6:36 PM

Share

ಪಣಜಿ: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬರದ ಕಾರಣ ಸರ್ಕಾರಿ ಕಚೇರಿಯಲ್ಲಿ ಬಯೋಮೆಟ್ರಿಕ್​ ಸೇವೆಯನ್ನು ರದ್ದು ಮಾಡುವಂತೆ ಗೋವಾ ಫಾರ್ವರ್ಡ್​ ಪಕ್ಷ ಸರ್ಕಾರಕ್ಕೆ ಆಗ್ರಹಿಸಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವ ಕುತೂಹಲ ಮೂಡಿದೆ.

ಮಾಪುಸಾದಲ್ಲಿರುವ ಸರ್ಕಾರಿ ಕಚೇರಿಯ ನೌಕರರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು. ಈ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೂ 12 ಜನರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ಬಯೋಮೆಟ್ರಿಕ್​ ಮೂಲಕ ಹಾಜರಾತಿ ಹಾಕುವ ಕ್ರಮವನ್ನು ರದ್ದು ಮಾಡಿ ಎಂದು ಆಗ್ರಹಿಸಿರುವ ಫಾರ್ವರ್ಡ್​ ಪಕ್ಷದ ಸಂಯೋಜಕ ಜಾನ್​ ನಜರೆತ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚಾದ ನಂತರದಲ್ಲಿ ಅದನ್ನು ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಸಾಕಷ್ಟು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ. ಇನ್ನು ಅನೇಕ ಸಂಸ್ಥೆಗಳು ಬಯೋಮೆಟ್ರಿಕ್ ವ್ಯವಸ್ಥೆ​ ರದ್ದುಗೊಳಿಸಿವೆ. ಈಗ ಗೋವಾ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ