AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ. ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ. ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ […]

ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!
Guru
| Edited By: |

Updated on:Jul 02, 2020 | 5:33 PM

Share

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ.

ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ.

ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ ಮುನ್ನ 48 ಗಂಟೆಯೊಳಗೆ ಕೋವಿಡ್‌-19 ಟೆಸ್ಟ್‌ ಮಾಡಿಸಿಕೊಂಡಿರಬೇಕು. ಅಥವಾ ಗೋವಾದೊಳಗೆ ಎಂಟರ್‌ ಆದ ತಕ್ಷಣವೇ ಟೆಸ್ಟ್‌ ಮಾಡಿಸಿಕೊಂಡು ರಿಸಲ್ಟ್‌ ಬರೋವರೆಗೆ ಕ್ವಾರಂಟೈನ್‌ನಲ್ಲಿರಬೇಕು. ಹಂಗಿದ್ರೆ ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ ಅಂತಿದೆ.

Published On - 5:20 pm, Thu, 2 July 20

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ