AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ. ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ. ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ […]

ಗೋವಾ ಮತ್ತೆ ಕೈಬೀಸಿ ಕರೆಯುತ್ತಿದೆ.. ಆದ್ರೆ ಒಂದೇ ಒಂದು ಕಂಡಿಷನ್‌!
Guru
| Edited By: |

Updated on:Jul 02, 2020 | 5:33 PM

Share

ಪಣಜಿ: ಕೊರೊನಾ ಹಾವಳಿಯ ನಡುವೆಯೇ ಗೋವಾ ಮೈಕೊಡವಿ ಎದ್ದಿದೆ. ಕೊರೊನಾ ಅಂತಾ ಮನೆಯೊಳಗೆ ಕುಳಿತ್ರೆ ಹೊಟ್ಟೆಗೇನು ಮಾಡೋದು ಅಂತಾ ತನ್ನ ಪ್ರಮುಖ ಆದಾಯವಾದ ಪ್ರವಾಸೋದ್ಯಮಕ್ಕೆ ಚಾಲನೆ ನೀಡಿದೆ.

ಹೌದು, ಗೋವಾ ಸರ್ಕಾರ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆದಿದೆ. ಇದಕ್ಕಾಗಿ 250 ಹೋಟೆಲ್‌ಗಳ ಆರಂಭಕ್ಕೆ ಅನುಮತಿ ನೀಡಿದೆ. ಆದ್ರೆ ಹೀಗೆ ಪ್ರವಾಸಕ್ಕೆ ಬರುವವರಿಗೇನೋ ಸ್ವಾಗತ, ಆದ್ರೆ ಒಂದೇ ಒಂದು ಕಂಡಿಷನ್‌ ಇರುತ್ತೆ.

ಹಿಂಗಾದ್ರೆ.. ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ! ಅದು ಗೋವಾ ಪ್ರವಾಸಕ್ಕೆ ಬರುವವರು ಇದಕ್ಕೂ ಮುನ್ನ 48 ಗಂಟೆಯೊಳಗೆ ಕೋವಿಡ್‌-19 ಟೆಸ್ಟ್‌ ಮಾಡಿಸಿಕೊಂಡಿರಬೇಕು. ಅಥವಾ ಗೋವಾದೊಳಗೆ ಎಂಟರ್‌ ಆದ ತಕ್ಷಣವೇ ಟೆಸ್ಟ್‌ ಮಾಡಿಸಿಕೊಂಡು ರಿಸಲ್ಟ್‌ ಬರೋವರೆಗೆ ಕ್ವಾರಂಟೈನ್‌ನಲ್ಲಿರಬೇಕು. ಹಂಗಿದ್ರೆ ಬನ್ನಿ ಇಲ್ಲಾಂದ್ರೆ ನಿಮ್ಮಿಷ್ಟ ಅಂತಿದೆ.

Published On - 5:20 pm, Thu, 2 July 20

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್