AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಲಕ್ಷಾಂತರ ಮಂದಿ ಗೋವಾಗೆ ತೆರಳಿದ್ದರು. ಈ ವೇಳೆ ಬೀಚ್​ನಲ್ಲಿ ಕುಳಿತು ಕುಡಿದಿದ್ದರು. ಅಷ್ಟೇ ಅಲ್ಲ, ಚಿಪ್ಸ್​ ಪ್ಯಾಕ್​ಗಳು, ಬಾಟಲಿಗಳನ್ನು ಬೀಚ್​ನಲ್ಲಿಯೇ ಎಸೆದು ಹೋಗಿದ್ದರು.

ಗೋವಾ ಬೀಚ್​ನಲ್ಲಿ ಕುಳಿತು ಮದ್ಯ ಹೀರಿದರೆ 10 ಸಾವಿರ ದಂಡ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 08, 2021 | 9:46 PM

Share

ಪಣಜಿ: ಗೋವಾಗೆ ಹೋಗಬೇಕು. ಅಲ್ಲಿರುವ ಬೀಚ್​ಗಳ ಅಂಚಿನಲ್ಲಿ ಕುಳಿತು ಮದ್ಯ ಹೀರುತ್ತಾ ಸಮುದ್ರ ಕಣ್ತುಂಬಿಕೊಳ್ಳಬೇಕು ಎನ್ನುವುದು ಅನೇಕರ ಕನಸು. ಆದರೆ, ಇನ್ನು ಈ ಕನಸು ಈಡೇರಲು ಸಾಧ್ಯವಿಲ್ಲ. ಒಂದೊಮ್ಮೆ ನೀವು ಈ ಪ್ರಯತ್ನಕ್ಕೆ ಮುಂದಾದರೆ ಭಾರೀ ದಂಡ ಕಟ್ಟಬೇಕಾಗುತ್ತದೆ!

ಹೌದು, ಗೋವಾ ಬೀಚ್​ಗಳಲ್ಲಿ ಕುಳಿತು ಮದ್ಯ ಕುಡಿದರೆ ಇನ್ಮುಂದೆ ಒಂದಲ್ಲ ಎರಡಲ್ಲ ಬರೋಬ್ಬರಿ 10 ಸಾವಿರ ರೂಪಾಯಿ ದಂಡ ಕಟ್ಟಬೇಕಾಗುತ್ತದೆ. ಅಲ್ಲಿನ ರಾಜ್ಯ ಸರ್ಕಾರ ಹೀಗೊಂದು ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಲಕ್ಷಾಂತರ ಮಂದಿ ಗೋವಾಗೆ ತೆರಳಿದ್ದರು. ಈ ವೇಳೆ ಬೀಚ್​ನಲ್ಲಿ ಕುಳಿತು ಕುಡಿದಿದ್ದರು. ಅಷ್ಟೇ ಅಲ್ಲ, ಚಿಪ್ಸ್​ ಪ್ಯಾಕ್​ಗಳು, ಬಾಟಲಿಗಳನ್ನು ಬೀಚ್​ನಲ್ಲಿಯೇ ಎಸೆದು ಹೋಗಿದ್ದರು. ಈ ಮೂಲಕ ಪರಿಸರವನ್ನು ಸಂಪೂರ್ಣವಾಗಿ ಹೊಲಸು ಮಾಡಿದ್ದರು. ಹೀಗಾಗಿ, ಬೀಚ್​​​ನಲ್ಲಿ ಕುಳಿತು ಕುಡಿಯುವವರಿಗೆ 10 ಸಾವಿರ ದಂಡ ವಿಧಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಬೀಚ್​ಗಳಲ್ಲಿ ಈ ಬಗ್ಗೆ ಎಚ್ಚರಿಕೆ ಕೂಡ ಹಾಕಲಾಗಿದೆ.

ರಾಜ್ಯದಲ್ಲಿ ನ್ಯೂ ಇಯರ್​ ಸೆಲೆಬ್ರೆಷನ್​ಗೆ ಬ್ರೇಕ್.. ಗೋವಾದತ್ತ ಮುಖಮಾಡಿದ ಪಾರ್ಟಿ ಪ್ರಿಯರು!

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’