AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯಿತು ಚಿನ್ನ -ಬೆಳ್ಳಿ ಮಾಸ್ಕ್ ಗಳ ಟ್ರೆಂಡ್, 9 ಮಂದಿ ಆರ್ಡರ್​ ಕೊಟ್ಟಿದ್ದಾರಂತೆ!

ತಮಿಳುನಾಡು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ದೇಶದಲ್ಲಿ ಕಡ್ಡಾಯವಾಗಿದ್ದು ಜನರು ಮಾಸ್ಕ್ ಧರಿಸುವುದರಲ್ಲಿಯೂ ವಿಭಿನ್ನತೆ ಕೇಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಂಬೈನ ಉದ್ಯಮಿ ಭಾರೀ ಬೆಲೆ ಬಾಳುವ ಚಿನ್ನದ ಮಾಸ್ಕ್ ಧರಿಸಿ ಸುದ್ಧಿಯಾಗಿದ್ದ. ಜೊತೆಗೆ ಕಳೆದ ವಾರವಷ್ಟೇ ಒಡಿಸ್ಸಾದ ಉದ್ಯಮಿಯೂ ತನಗೆ ಚಿನ್ನದ ಮೇಲಿರುವ ವ್ಯಾಮೋಹದಿಂದಾಗಿ ಮುಂಬೈನಲ್ಲಿ ಚಿನ್ನದ ಮಾಸ್ಕ್  ಖರೀದಿಸಿದ್ದ. ಈಗ ಅದನ್ನೇ ಉದ್ಯಮವಾಗಿ ಮಾಡಿಕೊಂಡಿರುವ ತಮಿಳುನಾಡಿನ ಕೊಯಂಬತ್ತೂರಿನ ರಾಧಾಕೃಷ್ಣ ಸುಂದರಂ ಆಚಾರ್ಯ ನೆಂಬ […]

ಶುರುವಾಯಿತು ಚಿನ್ನ -ಬೆಳ್ಳಿ ಮಾಸ್ಕ್ ಗಳ ಟ್ರೆಂಡ್, 9 ಮಂದಿ ಆರ್ಡರ್​ ಕೊಟ್ಟಿದ್ದಾರಂತೆ!
ಸಾಧು ಶ್ರೀನಾಥ್​
|

Updated on:Jul 21, 2020 | 11:26 AM

Share

ತಮಿಳುನಾಡು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ದೇಶದಲ್ಲಿ ಕಡ್ಡಾಯವಾಗಿದ್ದು ಜನರು ಮಾಸ್ಕ್ ಧರಿಸುವುದರಲ್ಲಿಯೂ ವಿಭಿನ್ನತೆ ಕೇಳುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮುಂಬೈನ ಉದ್ಯಮಿ ಭಾರೀ ಬೆಲೆ ಬಾಳುವ ಚಿನ್ನದ ಮಾಸ್ಕ್ ಧರಿಸಿ ಸುದ್ಧಿಯಾಗಿದ್ದ. ಜೊತೆಗೆ ಕಳೆದ ವಾರವಷ್ಟೇ ಒಡಿಸ್ಸಾದ ಉದ್ಯಮಿಯೂ ತನಗೆ ಚಿನ್ನದ ಮೇಲಿರುವ ವ್ಯಾಮೋಹದಿಂದಾಗಿ ಮುಂಬೈನಲ್ಲಿ ಚಿನ್ನದ ಮಾಸ್ಕ್  ಖರೀದಿಸಿದ್ದ.

ಈಗ ಅದನ್ನೇ ಉದ್ಯಮವಾಗಿ ಮಾಡಿಕೊಂಡಿರುವ ತಮಿಳುನಾಡಿನ ಕೊಯಂಬತ್ತೂರಿನ ರಾಧಾಕೃಷ್ಣ ಸುಂದರಂ ಆಚಾರ್ಯ ನೆಂಬ ಚಿನ್ನದ ಕುಶಲ ಕರ್ಮಿಯೊಬ್ಬರು ಚಿನ್ನ ಮತ್ತು ಬೆಳ್ಳಿಯ ಮಾಸ್ಕ್ ತಯಾರಿಕೆಗೆ ಮುಂದಾಗಿದ್ದಾರೆ.

18 ಕ್ಯಾರೆಟ್ ಚಿನ್ನವನ್ನು ಬಳಸಿಕೊಂಡು ತಯಾರಿಸಿದ ಮಾಸ್ಕ್ ಗೆ 2.75 ಲಕ್ಷ ಬೆಲೆ ನಿಗದಿ ಮಾಡಿದ್ದು, ಇನ್ನು ಬೆಳ್ಳಿಯ ಮಾಸ್ಕ್ ಗೆ 15,000 ರೂ ಬೆಲೆ ನಿಗದಿ ಮಾಡಿದ್ದಾರೆ. ಜೊತೆಗೆ ಈಗಾಗಲೇ 9 ಮಾಸ್ಕ್ ಗಳನ್ನು ತಯಾರಿಸಿಕೊಡುವಂತೆ ಆರ್ಡರ್ ಕೂಡ ಬಂದಿದೆಯಂತೆ.

Published On - 11:18 am, Tue, 21 July 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ