AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುರುವಾಯಿತು ಚಿನ್ನ -ಬೆಳ್ಳಿ ಮಾಸ್ಕ್ ಗಳ ಟ್ರೆಂಡ್, 9 ಮಂದಿ ಆರ್ಡರ್​ ಕೊಟ್ಟಿದ್ದಾರಂತೆ!

ತಮಿಳುನಾಡು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ದೇಶದಲ್ಲಿ ಕಡ್ಡಾಯವಾಗಿದ್ದು ಜನರು ಮಾಸ್ಕ್ ಧರಿಸುವುದರಲ್ಲಿಯೂ ವಿಭಿನ್ನತೆ ಕೇಳುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಂಬೈನ ಉದ್ಯಮಿ ಭಾರೀ ಬೆಲೆ ಬಾಳುವ ಚಿನ್ನದ ಮಾಸ್ಕ್ ಧರಿಸಿ ಸುದ್ಧಿಯಾಗಿದ್ದ. ಜೊತೆಗೆ ಕಳೆದ ವಾರವಷ್ಟೇ ಒಡಿಸ್ಸಾದ ಉದ್ಯಮಿಯೂ ತನಗೆ ಚಿನ್ನದ ಮೇಲಿರುವ ವ್ಯಾಮೋಹದಿಂದಾಗಿ ಮುಂಬೈನಲ್ಲಿ ಚಿನ್ನದ ಮಾಸ್ಕ್  ಖರೀದಿಸಿದ್ದ. ಈಗ ಅದನ್ನೇ ಉದ್ಯಮವಾಗಿ ಮಾಡಿಕೊಂಡಿರುವ ತಮಿಳುನಾಡಿನ ಕೊಯಂಬತ್ತೂರಿನ ರಾಧಾಕೃಷ್ಣ ಸುಂದರಂ ಆಚಾರ್ಯ ನೆಂಬ […]

ಶುರುವಾಯಿತು ಚಿನ್ನ -ಬೆಳ್ಳಿ ಮಾಸ್ಕ್ ಗಳ ಟ್ರೆಂಡ್, 9 ಮಂದಿ ಆರ್ಡರ್​ ಕೊಟ್ಟಿದ್ದಾರಂತೆ!
ಸಾಧು ಶ್ರೀನಾಥ್​
|

Updated on:Jul 21, 2020 | 11:26 AM

Share

ತಮಿಳುನಾಡು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ದೇಶದಲ್ಲಿ ಕಡ್ಡಾಯವಾಗಿದ್ದು ಜನರು ಮಾಸ್ಕ್ ಧರಿಸುವುದರಲ್ಲಿಯೂ ವಿಭಿನ್ನತೆ ಕೇಳುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮುಂಬೈನ ಉದ್ಯಮಿ ಭಾರೀ ಬೆಲೆ ಬಾಳುವ ಚಿನ್ನದ ಮಾಸ್ಕ್ ಧರಿಸಿ ಸುದ್ಧಿಯಾಗಿದ್ದ. ಜೊತೆಗೆ ಕಳೆದ ವಾರವಷ್ಟೇ ಒಡಿಸ್ಸಾದ ಉದ್ಯಮಿಯೂ ತನಗೆ ಚಿನ್ನದ ಮೇಲಿರುವ ವ್ಯಾಮೋಹದಿಂದಾಗಿ ಮುಂಬೈನಲ್ಲಿ ಚಿನ್ನದ ಮಾಸ್ಕ್  ಖರೀದಿಸಿದ್ದ.

ಈಗ ಅದನ್ನೇ ಉದ್ಯಮವಾಗಿ ಮಾಡಿಕೊಂಡಿರುವ ತಮಿಳುನಾಡಿನ ಕೊಯಂಬತ್ತೂರಿನ ರಾಧಾಕೃಷ್ಣ ಸುಂದರಂ ಆಚಾರ್ಯ ನೆಂಬ ಚಿನ್ನದ ಕುಶಲ ಕರ್ಮಿಯೊಬ್ಬರು ಚಿನ್ನ ಮತ್ತು ಬೆಳ್ಳಿಯ ಮಾಸ್ಕ್ ತಯಾರಿಕೆಗೆ ಮುಂದಾಗಿದ್ದಾರೆ.

18 ಕ್ಯಾರೆಟ್ ಚಿನ್ನವನ್ನು ಬಳಸಿಕೊಂಡು ತಯಾರಿಸಿದ ಮಾಸ್ಕ್ ಗೆ 2.75 ಲಕ್ಷ ಬೆಲೆ ನಿಗದಿ ಮಾಡಿದ್ದು, ಇನ್ನು ಬೆಳ್ಳಿಯ ಮಾಸ್ಕ್ ಗೆ 15,000 ರೂ ಬೆಲೆ ನಿಗದಿ ಮಾಡಿದ್ದಾರೆ. ಜೊತೆಗೆ ಈಗಾಗಲೇ 9 ಮಾಸ್ಕ್ ಗಳನ್ನು ತಯಾರಿಸಿಕೊಡುವಂತೆ ಆರ್ಡರ್ ಕೂಡ ಬಂದಿದೆಯಂತೆ.

Published On - 11:18 am, Tue, 21 July 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ