AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ. ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ […]

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!
ಆಯೇಷಾ ಬಾನು
|

Updated on: Oct 10, 2020 | 1:31 PM

Share

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ.

ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಮಣ್ಣು ಅಗೆದು ಭೂಮಿ ಮೇಲೆ ಚಿನ್ನವಿದೆಯಾ ಅಂತ ಹುಡುಕುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ನಾಲ್ಕರಿಂದ ಐದು ಗ್ರಾಂ ಚಿನ್ನದ ನಾಣ್ಯದಂತಹ ತುಂಡುಗಳು ಸಿಕ್ಕಿದ್ದು, ನಾಣ್ಯ ನೋಡಲು ಜನರು ನಾ ಮುಂದು ತಾ ಮುಂದು ಎಂದು ನುಗ್ಗುತ್ತಿದ್ದಾರೆ. ಆತ ಖುಷಿಯಿಂದ ಕುಣಿದಾಡುತ್ತಿದ್ದಾನೆ. ಇನ್ನು ಮಳೆ ಬಿದ್ದಿದ್ದರಿಂದ ಚಿನ್ನ ಬಿದ್ದಿದೆ ಎಂದು ಕೆಲ ಜನ ಹೇಳುತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ