AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ. ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ […]

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 1:31 PM

Share

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ.

ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಮಣ್ಣು ಅಗೆದು ಭೂಮಿ ಮೇಲೆ ಚಿನ್ನವಿದೆಯಾ ಅಂತ ಹುಡುಕುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ನಾಲ್ಕರಿಂದ ಐದು ಗ್ರಾಂ ಚಿನ್ನದ ನಾಣ್ಯದಂತಹ ತುಂಡುಗಳು ಸಿಕ್ಕಿದ್ದು, ನಾಣ್ಯ ನೋಡಲು ಜನರು ನಾ ಮುಂದು ತಾ ಮುಂದು ಎಂದು ನುಗ್ಗುತ್ತಿದ್ದಾರೆ. ಆತ ಖುಷಿಯಿಂದ ಕುಣಿದಾಡುತ್ತಿದ್ದಾನೆ. ಇನ್ನು ಮಳೆ ಬಿದ್ದಿದ್ದರಿಂದ ಚಿನ್ನ ಬಿದ್ದಿದೆ ಎಂದು ಕೆಲ ಜನ ಹೇಳುತಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು