AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ. ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ […]

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 10, 2020 | 1:31 PM

Share

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ.

ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಮಣ್ಣು ಅಗೆದು ಭೂಮಿ ಮೇಲೆ ಚಿನ್ನವಿದೆಯಾ ಅಂತ ಹುಡುಕುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ನಾಲ್ಕರಿಂದ ಐದು ಗ್ರಾಂ ಚಿನ್ನದ ನಾಣ್ಯದಂತಹ ತುಂಡುಗಳು ಸಿಕ್ಕಿದ್ದು, ನಾಣ್ಯ ನೋಡಲು ಜನರು ನಾ ಮುಂದು ತಾ ಮುಂದು ಎಂದು ನುಗ್ಗುತ್ತಿದ್ದಾರೆ. ಆತ ಖುಷಿಯಿಂದ ಕುಣಿದಾಡುತ್ತಿದ್ದಾನೆ. ಇನ್ನು ಮಳೆ ಬಿದ್ದಿದ್ದರಿಂದ ಚಿನ್ನ ಬಿದ್ದಿದೆ ಎಂದು ಕೆಲ ಜನ ಹೇಳುತಿದ್ದಾರೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’