AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ. ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ […]

ಬಾಗಲೂರು ಬಳಿ ಹೊನ್ನಿನ ಮಳೆ, ಬಂಗಾರಕ್ಕಾಗಿ ಮುಗಿಬಿದ್ದ ಜನ!
ಆಯೇಷಾ ಬಾನು
|

Updated on: Oct 10, 2020 | 1:31 PM

Share

ಚೆನ್ನೈ: ಮಳೆ ಬಂದಾಗ ಆಲಿಕಲ್ಲು ಬೀಳುವುದು ಸಾಮಾನ್ಯ ಆದ್ರೆ ಇಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮಳೆಯಾಗಿದೆಯಂತೆ. ನಂಬುವುದಕ್ಕೆ ಕಷ್ಟ ಆದ್ರೂ ಇದು ನಿಜ ಅಂತ ಗ್ರಾಮದ ಜನ ಚಿನ್ನ ತರಲು ಮುಗಿಬಿದ್ದಿದ್ದಾರೆ.

ಹೌದು ತಮಿಳುನಾಡು ಬಳಿಯ ಬಾಗಲೂರಿನಲ್ಲಿ ನಿನ್ನೆ ಸಂಜೆ ನಾಲ್ಕು ಘಂಟೆಯ ಸುಮಾರಿಗೆ ಮಳೆ ಬಂದು ಹೋಗಿದ್ದ ಸಂದರ್ಭದಲ್ಲಿ ಸಣ್ಣ ಸಣ್ಣ ಚಿನ್ನದ ತುಂಡುಗಳು ಧರೆಗೆ ಬಿದ್ದಿವೆಯಂತೆ. ಈ ಸುದ್ದಿ ಹಬ್ಬುತ್ತಿದ್ದಂತೆ ಜನ ಚಿನ್ನ ಪತ್ತೆ ಹಚ್ಚಲು ಮುಗಿಬಿದ್ದಿದ್ದಾರೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಮಣ್ಣು ಅಗೆದು ಭೂಮಿ ಮೇಲೆ ಚಿನ್ನವಿದೆಯಾ ಅಂತ ಹುಡುಕುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ನಾಲ್ಕರಿಂದ ಐದು ಗ್ರಾಂ ಚಿನ್ನದ ನಾಣ್ಯದಂತಹ ತುಂಡುಗಳು ಸಿಕ್ಕಿದ್ದು, ನಾಣ್ಯ ನೋಡಲು ಜನರು ನಾ ಮುಂದು ತಾ ಮುಂದು ಎಂದು ನುಗ್ಗುತ್ತಿದ್ದಾರೆ. ಆತ ಖುಷಿಯಿಂದ ಕುಣಿದಾಡುತ್ತಿದ್ದಾನೆ. ಇನ್ನು ಮಳೆ ಬಿದ್ದಿದ್ದರಿಂದ ಚಿನ್ನ ಬಿದ್ದಿದೆ ಎಂದು ಕೆಲ ಜನ ಹೇಳುತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು