AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?

[lazy-load-videos-and-sticky-control id=”3HneUK9C71o”] ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.  

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?
KUSHAL V
| Edited By: |

Updated on:Jul 30, 2020 | 2:40 PM

Share

[lazy-load-videos-and-sticky-control id=”3HneUK9C71o”]

ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ.

ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 3:56 pm, Tue, 28 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ