AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?

[lazy-load-videos-and-sticky-control id=”3HneUK9C71o”] ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.  

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?
KUSHAL V
| Edited By: |

Updated on:Jul 30, 2020 | 2:40 PM

Share

[lazy-load-videos-and-sticky-control id=”3HneUK9C71o”]

ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ.

ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 3:56 pm, Tue, 28 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್