AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?

[lazy-load-videos-and-sticky-control id=”3HneUK9C71o”] ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.  

ಚಿನ್ನದ ದರದಲ್ಲಿ ಸಾರ್ವಕಾಲಿಕ ಏರಿಕೆ: 10 ಗ್ರಾಂ ಬೆಲೆ ಎಷ್ಟು ಗೊತ್ತಾ?
KUSHAL V
| Edited By: |

Updated on:Jul 30, 2020 | 2:40 PM

Share

[lazy-load-videos-and-sticky-control id=”3HneUK9C71o”]

ಲಾಕ್​ಡೌನ್​ ತಂದೊಡ್ಡಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಂಡಿದೆ. ಇಂದು ಸಾರ್ವಕಾಲಿಕ ಏರಿಕೆ ಕಂಡ ಬಂಗಾರದ ಬೆಲೆ 10 ಗ್ರಾಂಗೆ ಬರೋಬ್ಬರಿ 52,435 ರೂಪಾಯಿ ಆಗಿದೆ.

ಕಳೆದ ಕೆಲವು ದಿನಗಳಿಂದ ಚಿನ್ನದ ದರ ಸತತ  ಏರಿಕೆ ಕಾಣುತ್ತಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ 51,650 ರೂಪಾಯಿ ಇತ್ತು. ಜೊತೆಗೆ, ಮುಂಬರುವ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 3:56 pm, Tue, 28 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!