AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ