AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ