AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ