AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!