AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ