AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ. ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ […]

ಅಮೆರಿಕ, ಇರಾನ್​ ಸಂಘರ್ಷ: ಗಗನಕ್ಕೇರಿದ ಚಿನ್ನದ ದರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 06, 2020 | 1:46 PM

Share

ಬೆಂಗಳೂರು: ಅಮೆರಿಕ ಮತ್ತು ಇರಾನ್​ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಷೇರುಮಾರುಕಟ್ಟೆ ನೆಲಕಚ್ಚಿದೆ. ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಡಾಲರ್ ಬೆಲೆ ಹೆಚ್ಚಿರುವುದರಿಂದ ಚಿನ್ನದ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತೆ ಈ ಎರಡು ದೇಶಗಳ ನಡುವೆ ದಾಳಿ ನಡೆದರೆ ಚಿನ್ನದ ಬೆಲೆ ಮತ್ತಷ್ಟು ಗಗನಕ್ಕೇರಲಿದೆ.

ರೂಪಾಯಿ ಮೌಲ್ಯ ಒಂದೇ ದಿನದಲ್ಲಿ 29 ಪೈಸೆ ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆಯೂ ಸಹ ಏರಿಕೆಯಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷ ನಿಂತರೆ ಚಿನ್ನದ ಬೆಲೆ ಮತ್ತೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ. ಸದ್ಯ 10 ಗ್ರಾಂ ಚಿನ್ನದ ದರ ಸರಾಸರಿ 1 ಸಾವಿರ ರೂಪಾಯಿ ಹೆಚ್ಚಳವಾಗಿದೆ. 22 ಕ್ಯಾರಟ್​ ಚಿನ್ನದ ದರ 3,830 ರೂಪಾಯಿಯಾಗಿದೆ. 24 ಕ್ಯಾರಟ್ ಚಿನ್ನದ ದರ 4,100 ರೂಪಾಯಿಯಾಗಿದೆ. ಬೆಳ್ಳಿ ದರ ಪ್ರತಿ ಕೆಜಿ 48,600 ರೂಪಾಯಿಗೆ ಏರಿಕೆಯಾಗಿದೆ.

Published On - 1:42 pm, Mon, 6 January 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ