AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?
ಗೋಲ್ಡನ್​ ಮೋದಕ
TV9 Web
| Edited By: |

Updated on: Sep 19, 2021 | 6:05 PM

Share

ನಾಸಿಕ್: ಯಾವುದೇ ಹಬ್ಬವಿರಲಿ ಅಲ್ಲಿ ಸಿಹಿತಿಂಡಿ ಇರಲೇಬೇಕು. ಅದರಲ್ಲೂ ಗಣೇಶ ಚೌತಿಯಂತೂ ಸಿಹಿ ತಿಂಡಿಗೇ ಹೆಸರಾದ ಹಬ್ಬ. ಮಹಾರಾಷ್ಟ್ರದಲ್ಲಿ ಈ ಗಣೇಶನ ಹಬ್ಬದ ಸಂಭ್ರಮ ಇನ್ನೂ ಮುಗಿದಿಲ್ಲ. ಸುಮಾರು 10 ದಿನಗಳ ಕಾಲ ಗಣೇಶ ಚತುರ್ಥಿ ಸಂಭ್ರಮ, ಹಾಡು, ಗಣೇಶನಿಗೆ ಪೂಜೆ ಇದ್ದೇ ಇರುತ್ತದೆ. ಇದೀಗ ಈ ವರ್ಷ ನಾಸಿಕ್​​ನಲ್ಲಿರುವ ಒಂದು ಸಿಹಿತಿಂಡಿಯ ಅಂಗಡಿ ಒಂದು ವಿಶೇಷ ಮೋದಕವನ್ನು ಮಾರಾಟ ಮಾಡುತ್ತಿದೆ. ಅದೆಷ್ಟು ದುಬಾರಿಯೆಂದರೆ, ಒಂದು ಕೆಜೆ ಮೋದಕದ ಬೆಲೆ ಬರೋಬ್ಬರಿ 12,000 ರೂ. !

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಗಣೇಶನಿಗಾಗಿ ಚಾಕಲೇಟ್​, ಕೇಸರಿ, ಕಾಜು, ಮೋತಿಚೂರ್​ ಮತ್ತು ಖೋಯಾ ಮೋದಕಗಳು ತಯಾರಾಗುತ್ತವೆ.  ಆದರೆ ಈ ಸಾಗರ್​ ಸ್ವೀಟ್ಸ್​ ಎಂಬ ಅಂಗಡಿ ಮಾರುತ್ತಿರುವ ಮೋದಕದ ಹೆಸರು ಗೋಲ್ಡನ್​ ಮೋದಕ್​ (ಬಂಗಾರದ ಮೋದಕ). ಈ ಅಂಗಡಿ ಸುಮಾರು 26 ವಿಧದ ಮೋದಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಅದರಲ್ಲಿ ಬಂಗಾರದ ಮೋದಕ ಹೆಚ್ಚಿನ ಹಣ ಗಳಿಸುತ್ತಿದೆ. ಎಡಿಬಲ್​ ಬಂಗಾರದ ಮೋದಕವನ್ನು ಜನರು ತುಂಬ ಖುಷಿಯಿಂದ ಖರೀದಿಸುತ್ತಿದ್ದಾರೆ. ಅದರೊಂದಿಗೆ ಎಡಿಬಲ್​ ಬೆಳ್ಳಿ ಮೋದಕವೂ ಸಹ ಈ ಅಂಗಡಿಯಲ್ಲಿ ಮಾರಾಟಕ್ಕಿದ್ದು, ಅದರ ಬೆಲೆ ಕೆಜಿಗೆ 1460 ರೂಪಾಯಿ.

ಮೋದಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ದೀಪಕ್ ಚೌಧರಿ, ಈ ಬಂಗಾರದ ಮೋದಕಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಭರ್ಜರಿ ಮಾರಾಟವಾಗುತ್ತಿದೆ. ಉಳಿದ 25 ವಿಧದ ಮೋದಕಕ್ಕಿಂತಲೂ ಇದೇ ಸಿಕ್ಕಾಪಟೆ ಸೇಲ್​ ಆಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Dairy Milk: 1990ರ ಡೈರಿಮಿಲ್ಕ್ ಚಾಕೊಲೇಟ್ ಜಾಹೀರಾತು ಹೊಸ ರೂಪದಲ್ಲಿ ಬಿಡುಗಡೆ! ಮನಸೋತ ನೆಟ್ಟಿಗರು

ಮಹಾತ್ಮಾ ಗಾಂಧೀಜಿ ಕುರಿತು ವಿವಾದಾತ್ಮ ಹೇಳಿಕೆ ನೀಡಿದ ಹಿಂದೂ ಮಹಾಸಭಾ ಮುಖಂಡನ ಬಂಧನ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ