AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ.

Nashik: ಒಂದು ಕೆಜಿ ಮೋದಕದ ಬೆಲೆ ಬರೋಬ್ಬರಿ 12,000 ರೂ.; ಅದೆಂತಾ ವಿಶೇಷ ಮೋದಕ ಗೊತ್ತಾ?
ಗೋಲ್ಡನ್​ ಮೋದಕ
TV9 Web
| Edited By: |

Updated on: Sep 19, 2021 | 6:05 PM

Share

ನಾಸಿಕ್: ಯಾವುದೇ ಹಬ್ಬವಿರಲಿ ಅಲ್ಲಿ ಸಿಹಿತಿಂಡಿ ಇರಲೇಬೇಕು. ಅದರಲ್ಲೂ ಗಣೇಶ ಚೌತಿಯಂತೂ ಸಿಹಿ ತಿಂಡಿಗೇ ಹೆಸರಾದ ಹಬ್ಬ. ಮಹಾರಾಷ್ಟ್ರದಲ್ಲಿ ಈ ಗಣೇಶನ ಹಬ್ಬದ ಸಂಭ್ರಮ ಇನ್ನೂ ಮುಗಿದಿಲ್ಲ. ಸುಮಾರು 10 ದಿನಗಳ ಕಾಲ ಗಣೇಶ ಚತುರ್ಥಿ ಸಂಭ್ರಮ, ಹಾಡು, ಗಣೇಶನಿಗೆ ಪೂಜೆ ಇದ್ದೇ ಇರುತ್ತದೆ. ಇದೀಗ ಈ ವರ್ಷ ನಾಸಿಕ್​​ನಲ್ಲಿರುವ ಒಂದು ಸಿಹಿತಿಂಡಿಯ ಅಂಗಡಿ ಒಂದು ವಿಶೇಷ ಮೋದಕವನ್ನು ಮಾರಾಟ ಮಾಡುತ್ತಿದೆ. ಅದೆಷ್ಟು ದುಬಾರಿಯೆಂದರೆ, ಒಂದು ಕೆಜೆ ಮೋದಕದ ಬೆಲೆ ಬರೋಬ್ಬರಿ 12,000 ರೂ. !

ಗಣಪ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹಾಗಾಗಿ ಗಣೇಶ ಚತುರ್ಥಿಯಂದು ವಿವಿಧ ರೀತಿಯ ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಅದರಲ್ಲಿ ಮುಖ್ಯವಾಗಿ ಗಣೇಶನಿಗಾಗಿ ಚಾಕಲೇಟ್​, ಕೇಸರಿ, ಕಾಜು, ಮೋತಿಚೂರ್​ ಮತ್ತು ಖೋಯಾ ಮೋದಕಗಳು ತಯಾರಾಗುತ್ತವೆ.  ಆದರೆ ಈ ಸಾಗರ್​ ಸ್ವೀಟ್ಸ್​ ಎಂಬ ಅಂಗಡಿ ಮಾರುತ್ತಿರುವ ಮೋದಕದ ಹೆಸರು ಗೋಲ್ಡನ್​ ಮೋದಕ್​ (ಬಂಗಾರದ ಮೋದಕ). ಈ ಅಂಗಡಿ ಸುಮಾರು 26 ವಿಧದ ಮೋದಕಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಅದರಲ್ಲಿ ಬಂಗಾರದ ಮೋದಕ ಹೆಚ್ಚಿನ ಹಣ ಗಳಿಸುತ್ತಿದೆ. ಎಡಿಬಲ್​ ಬಂಗಾರದ ಮೋದಕವನ್ನು ಜನರು ತುಂಬ ಖುಷಿಯಿಂದ ಖರೀದಿಸುತ್ತಿದ್ದಾರೆ. ಅದರೊಂದಿಗೆ ಎಡಿಬಲ್​ ಬೆಳ್ಳಿ ಮೋದಕವೂ ಸಹ ಈ ಅಂಗಡಿಯಲ್ಲಿ ಮಾರಾಟಕ್ಕಿದ್ದು, ಅದರ ಬೆಲೆ ಕೆಜಿಗೆ 1460 ರೂಪಾಯಿ.

ಮೋದಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗಡಿ ಮಾಲೀಕ ದೀಪಕ್ ಚೌಧರಿ, ಈ ಬಂಗಾರದ ಮೋದಕಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಭರ್ಜರಿ ಮಾರಾಟವಾಗುತ್ತಿದೆ. ಉಳಿದ 25 ವಿಧದ ಮೋದಕಕ್ಕಿಂತಲೂ ಇದೇ ಸಿಕ್ಕಾಪಟೆ ಸೇಲ್​ ಆಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: Dairy Milk: 1990ರ ಡೈರಿಮಿಲ್ಕ್ ಚಾಕೊಲೇಟ್ ಜಾಹೀರಾತು ಹೊಸ ರೂಪದಲ್ಲಿ ಬಿಡುಗಡೆ! ಮನಸೋತ ನೆಟ್ಟಿಗರು

ಮಹಾತ್ಮಾ ಗಾಂಧೀಜಿ ಕುರಿತು ವಿವಾದಾತ್ಮ ಹೇಳಿಕೆ ನೀಡಿದ ಹಿಂದೂ ಮಹಾಸಭಾ ಮುಖಂಡನ ಬಂಧನ

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ