AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 13, 2020 | 7:13 PM

Share

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ