AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 13, 2020 | 7:13 PM

Share

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!