AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
KUSHAL V
| Edited By: |

Updated on:Jul 13, 2020 | 7:13 PM

Share

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ