AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 13, 2020 | 7:13 PM

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್