AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 13, 2020 | 7:13 PM

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?