AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ. ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ […]

ಭಾರತದಲ್ಲಿ ಡಿಜಿಟಲ್​ ಕ್ರಾಂತಿ: ಗೂಗಲ್‌ನಿಂದ 75,000 ಕೋಟಿ ರೂ. ಹೂಡಿಕೆ
KUSHAL V
| Edited By: |

Updated on:Jul 13, 2020 | 7:13 PM

Share

ದೆಹಲಿ: ಪ್ರಧಾನಿ ಮೋದಿ ಡಿಜಿಟಲ್‌ ಇಂಡಿಯಾ ಅಭಿಯಾನ ಶುರು ಮಾಡುವ ಮೂಲಕ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡಲಾಯಿತು. ಇದೀಗ, ಗೂಗಲ್​ ಸಂಸ್ಥೆಯು ಸಹ ಈ ಅಭೀಯಾನದಲ್ಲಿ ಕೈಜೋಡಿಸಲು ಮುಂದಾಗಿದೆ.

ಗೂಗಲ್​ ಸಂಸ್ಥೆಯ CEO ಸುಂದರ್ ಪಿಚೈ ತಮ್ಮ ಕಂಪನಿಯ ವತಿಯಿಂದ ಮುಂದಿನ 5-7 ವರ್ಷದಲ್ಲಿ ಬರೋಬ್ಬರಿ ಒಂದು ಬಿಲಿಯನ್​ ಡಾಲರ್ ಅಥವಾ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸುಂದರ್​ ಪಿಚೈ ತಮ್ಮ ಸಂಸ್ಥೆ ವತಿಯಿಂದ ಪ್ರಾರಂಭಿಸಿರುವ ಗೂಗಲ್​ ಫಾರ್​ ಇಂಡಿಯಾ ಡಿಜಿಟೈಸೇಷನ್​ ಫಂಡ್​ ಮೂಲಕ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಈ ಬೃಹತ್​ ಮೊತ್ತ ಭಾರತದಲ್ಲಿ ಡಿಜಿಟಲೀಕರಣವನ್ನು Next Level ಗೆ ಕೊಂಡೊಯ್ಯಲು ಸಹಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

Published On - 5:25 pm, Mon, 13 July 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ