AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆ ಆಕಾಶ ವೀಕ್ಷಣೆ ಮರೆಯಲೇಬೇಡಿ; ಗುರು-ಶನಿ ಸಂಧಿಸುವುದನ್ನು ಗೂಗಲ್​ ಸಂಭ್ರಮಿಸಿದ್ದು ಹೀಗೆ..

ಇದಕ್ಕೂ ಮುನ್ನ 1623ರಲ್ಲಿ ಈ ರೀತಿ ಆಗಿತ್ತು ಎನ್ನಲಾಗಿದ್ದರೂ, ಆ ಕುರಿತು ನಿಖರ ಮಾಹಿತಿಗಳಿಲ್ಲ. ಅಲ್ಲದೇ, ಆ ಸಂದರ್ಭದಲ್ಲಿ ಗುರು ಮತ್ತು ಶನಿ ಗ್ರಹಗಳು ಭೂಮಿಗಿಂತಲೂ ಸೂರ್ಯನಿಗೆ ಹೆಚ್ಚು ಸಮೀಪದಲ್ಲಿ ಹಾದುಹೋಗಿದ್ದ ಕಾರಣ ಟೆಲಿಸ್ಕೋಪ್​ನಿಂದ ವೀಕ್ಷಿಸುವುದೂ ಅಸಾಧ್ಯವಾಗಿತ್ತು ಎನ್ನುವುದು ಕೆಲವರ ವಾದ.

ಇಂದು ಸಂಜೆ ಆಕಾಶ ವೀಕ್ಷಣೆ ಮರೆಯಲೇಬೇಡಿ; ಗುರು-ಶನಿ ಸಂಧಿಸುವುದನ್ನು ಗೂಗಲ್​ ಸಂಭ್ರಮಿಸಿದ್ದು ಹೀಗೆ..
ಗುರು-ಶನಿ ಸಮಾಗಮಕ್ಕೆ ಗೂಗಲ್​ ಡೂಡಲ್
Skanda
| Edited By: |

Updated on: Dec 21, 2020 | 1:13 PM

Share

ವರ್ಷದ ಅತ್ಯಂತ ದೀರ್ಘರಾತ್ರಿಯನ್ನು ಕಾಣುವ ಡಿಸೆಂಬರ್​ 21, ಈ ಬಾರಿ ಇನ್ನೊಂದು ವಿಶೇಷ ಘಟನೆಗೆ ಸಾಕ್ಷಿಯಾಗುತ್ತಿದೆ. ದೈತ್ಯ ಗ್ರಹಗಳಾದ ಗುರು ಮತ್ತು ಶನಿ ಇಂದು ಅತ್ಯಂತ ಸಮೀಪಕ್ಕೆ ಬರಲಿವೆ. ಆಕಾಶದಲ್ಲಿ ನಡೆಯುವ ಈ ಅಪರೂಪದ ಸಮಾಗಮದ ಸ್ಮರಣೆಗಾಗಿ ಗೂಗಲ್​ ವಿಶಿಷ್ಟ ಡೂಡಲ್​ ಪ್ರದರ್ಶಿದೆ.

ಇದಕ್ಕೂ ಮುನ್ನ 1623ರಲ್ಲಿ ಈ ರೀತಿ ಆಗಿತ್ತು ಎನ್ನಲಾಗಿದ್ದರೂ, ಆ ಕುರಿತು ನಿಖರ ಮಾಹಿತಿಗಳಿಲ್ಲ. ಅಲ್ಲದೇ, ಆ ಸಂದರ್ಭದಲ್ಲಿ ಗುರು ಮತ್ತು ಶನಿ ಗ್ರಹಗಳು ಭೂಮಿಗಿಂತಲೂ ಸೂರ್ಯನಿಗೆ ಹೆಚ್ಚು ಸಮೀಪದಲ್ಲಿ ಹಾದುಹೋಗಿದ್ದ ಕಾರಣ ಟೆಲಿಸ್ಕೋಪ್​ನಿಂದ ವೀಕ್ಷಿಸುವುದೂ ಅಸಾಧ್ಯವಾಗಿತ್ತು ಎನ್ನುವುದು ಕೆಲವರ ವಾದ. ಈ ಬಾರಿ ಗುರು-ಶನಿ ಸಮಾಗಮವು ಭೂಮಿಗೆ ಅತ್ಯಂತ ಸನಿಹದಲ್ಲಿ ಆಗುತ್ತಿರುವುದರಿಂದ ಇದೊಂದು ಐತಿಹಾಸಿಕ ಘಟನೆಯಾಗಲಿದೆ.

ಗುರು ಮತ್ತು ಶನಿ ಗ್ರಹಗಳ ಸಮಾಗಮ ಇಂದು ಭೂಮಿಯ ಎಲ್ಲಾ ಭಾಗದಿಂದಲೂ ಗೋಚರಿಸಲಿದೆ. ಇವುಗಳು ಪರಸ್ಪರ ಸಮೀಪಕ್ಕೆ ಬರುತ್ತಿರುವ ಕಾರಣ ಭೂಮಿಯಿಂದ ವೀಕ್ಷಿಸಿದರೆ ಗ್ರಹಗಳು ಒಂದರ ಮೇಲೊಂದು ಇದ್ದಂತೆ ಕಾಣಲಿದೆ ಎಂದು ಖಗೋಳಶಾಸ್ತ್ರಜ್ಞರು ಹೇಳಿದ್ದಾರೆ.

ಗೂಗಲ್​ ಸರ್ಚ್​ ಇಂಜಿನ್​ ಸಹ ಅಪರೂಪದ ಘಟನೆಯ ನೆನಪಿಗಾಗಿ ವಿಶಿಷ್ಟ ಡೂಡಲ್​ ತಯಾರಿಸಿರುವುದು ಎಲ್ಲರ ಗಮನ ಸೆಳೆದಿದೆ. https://g.co/doodle/rtpguvj

Google Search ಸ್ಥಳೀಯ ಭಾಷೆಯಲ್ಲಿ ಹುಡುಕಾಟಕ್ಕೆ ಹೊಸ ಅನ್ವೇಷಣೆ ಮಾಡಿದ ಗೂಗಲ್.. ಆದ್ರೆ ಕನ್ನಡಕ್ಕಿಲ್ಲ ಆದ್ಯತೆ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ