AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆ ಆಕಾಶ ವೀಕ್ಷಣೆ ಮರೆಯಲೇಬೇಡಿ; ಗುರು-ಶನಿ ಸಂಧಿಸುವುದನ್ನು ಗೂಗಲ್​ ಸಂಭ್ರಮಿಸಿದ್ದು ಹೀಗೆ..

ಇದಕ್ಕೂ ಮುನ್ನ 1623ರಲ್ಲಿ ಈ ರೀತಿ ಆಗಿತ್ತು ಎನ್ನಲಾಗಿದ್ದರೂ, ಆ ಕುರಿತು ನಿಖರ ಮಾಹಿತಿಗಳಿಲ್ಲ. ಅಲ್ಲದೇ, ಆ ಸಂದರ್ಭದಲ್ಲಿ ಗುರು ಮತ್ತು ಶನಿ ಗ್ರಹಗಳು ಭೂಮಿಗಿಂತಲೂ ಸೂರ್ಯನಿಗೆ ಹೆಚ್ಚು ಸಮೀಪದಲ್ಲಿ ಹಾದುಹೋಗಿದ್ದ ಕಾರಣ ಟೆಲಿಸ್ಕೋಪ್​ನಿಂದ ವೀಕ್ಷಿಸುವುದೂ ಅಸಾಧ್ಯವಾಗಿತ್ತು ಎನ್ನುವುದು ಕೆಲವರ ವಾದ.

ಇಂದು ಸಂಜೆ ಆಕಾಶ ವೀಕ್ಷಣೆ ಮರೆಯಲೇಬೇಡಿ; ಗುರು-ಶನಿ ಸಂಧಿಸುವುದನ್ನು ಗೂಗಲ್​ ಸಂಭ್ರಮಿಸಿದ್ದು ಹೀಗೆ..
ಗುರು-ಶನಿ ಸಮಾಗಮಕ್ಕೆ ಗೂಗಲ್​ ಡೂಡಲ್
Skanda
| Edited By: ಸಾಧು ಶ್ರೀನಾಥ್​|

Updated on: Dec 21, 2020 | 1:13 PM

Share

ವರ್ಷದ ಅತ್ಯಂತ ದೀರ್ಘರಾತ್ರಿಯನ್ನು ಕಾಣುವ ಡಿಸೆಂಬರ್​ 21, ಈ ಬಾರಿ ಇನ್ನೊಂದು ವಿಶೇಷ ಘಟನೆಗೆ ಸಾಕ್ಷಿಯಾಗುತ್ತಿದೆ. ದೈತ್ಯ ಗ್ರಹಗಳಾದ ಗುರು ಮತ್ತು ಶನಿ ಇಂದು ಅತ್ಯಂತ ಸಮೀಪಕ್ಕೆ ಬರಲಿವೆ. ಆಕಾಶದಲ್ಲಿ ನಡೆಯುವ ಈ ಅಪರೂಪದ ಸಮಾಗಮದ ಸ್ಮರಣೆಗಾಗಿ ಗೂಗಲ್​ ವಿಶಿಷ್ಟ ಡೂಡಲ್​ ಪ್ರದರ್ಶಿದೆ.

ಇದಕ್ಕೂ ಮುನ್ನ 1623ರಲ್ಲಿ ಈ ರೀತಿ ಆಗಿತ್ತು ಎನ್ನಲಾಗಿದ್ದರೂ, ಆ ಕುರಿತು ನಿಖರ ಮಾಹಿತಿಗಳಿಲ್ಲ. ಅಲ್ಲದೇ, ಆ ಸಂದರ್ಭದಲ್ಲಿ ಗುರು ಮತ್ತು ಶನಿ ಗ್ರಹಗಳು ಭೂಮಿಗಿಂತಲೂ ಸೂರ್ಯನಿಗೆ ಹೆಚ್ಚು ಸಮೀಪದಲ್ಲಿ ಹಾದುಹೋಗಿದ್ದ ಕಾರಣ ಟೆಲಿಸ್ಕೋಪ್​ನಿಂದ ವೀಕ್ಷಿಸುವುದೂ ಅಸಾಧ್ಯವಾಗಿತ್ತು ಎನ್ನುವುದು ಕೆಲವರ ವಾದ. ಈ ಬಾರಿ ಗುರು-ಶನಿ ಸಮಾಗಮವು ಭೂಮಿಗೆ ಅತ್ಯಂತ ಸನಿಹದಲ್ಲಿ ಆಗುತ್ತಿರುವುದರಿಂದ ಇದೊಂದು ಐತಿಹಾಸಿಕ ಘಟನೆಯಾಗಲಿದೆ.

ಗುರು ಮತ್ತು ಶನಿ ಗ್ರಹಗಳ ಸಮಾಗಮ ಇಂದು ಭೂಮಿಯ ಎಲ್ಲಾ ಭಾಗದಿಂದಲೂ ಗೋಚರಿಸಲಿದೆ. ಇವುಗಳು ಪರಸ್ಪರ ಸಮೀಪಕ್ಕೆ ಬರುತ್ತಿರುವ ಕಾರಣ ಭೂಮಿಯಿಂದ ವೀಕ್ಷಿಸಿದರೆ ಗ್ರಹಗಳು ಒಂದರ ಮೇಲೊಂದು ಇದ್ದಂತೆ ಕಾಣಲಿದೆ ಎಂದು ಖಗೋಳಶಾಸ್ತ್ರಜ್ಞರು ಹೇಳಿದ್ದಾರೆ.

ಗೂಗಲ್​ ಸರ್ಚ್​ ಇಂಜಿನ್​ ಸಹ ಅಪರೂಪದ ಘಟನೆಯ ನೆನಪಿಗಾಗಿ ವಿಶಿಷ್ಟ ಡೂಡಲ್​ ತಯಾರಿಸಿರುವುದು ಎಲ್ಲರ ಗಮನ ಸೆಳೆದಿದೆ. https://g.co/doodle/rtpguvj

Google Search ಸ್ಥಳೀಯ ಭಾಷೆಯಲ್ಲಿ ಹುಡುಕಾಟಕ್ಕೆ ಹೊಸ ಅನ್ವೇಷಣೆ ಮಾಡಿದ ಗೂಗಲ್.. ಆದ್ರೆ ಕನ್ನಡಕ್ಕಿಲ್ಲ ಆದ್ಯತೆ!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ