AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು. ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google […]

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?
KUSHAL V
|

Updated on:Jul 16, 2020 | 5:14 PM

Share

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು.

ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google Pay ಌಪ್​ ಮೂಲಕ ಬರೋಬ್ಬರಿ 124 ಕೋಟಿ ರೂಪಾಯಿ ಪ್ರಧಾನಿಯ PM CARES Fundಗೆ ಸಂದಾಯವಾಗಿದೆ. ಈ ಮಾಹಿತಿಯನ್ನು ಖುದ್ದು ಗೂಗಲ್​ ಸಂಸ್ಥೆಯು ತನ್ನ Google for India 2020 ಕಾರ್ಯಕ್ರಮದ ವೇಳೆ  ತಿಳಿಸಿದೆ. ಸುಮಾರು 22 ಲಕ್ಷ ಡಿಜಿಟಲ್​ ವಹಿವಾಟುಗಳನ್ನ ನಡೆಸಿ,  ಬಳಕೆದಾರರು ಈ ಮೊತ್ತವನ್ನು ಸಂದಾಯ ಮಾಡಿದ್ದಾರೆ ಎಂದು ಗೂಗಲ್​ ಸಂಸ್ಥೆ ತಿಳಿಸಿದೆ.

Published On - 5:14 pm, Thu, 16 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್