AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು. ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google […]

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?
KUSHAL V
|

Updated on:Jul 16, 2020 | 5:14 PM

Share

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು.

ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google Pay ಌಪ್​ ಮೂಲಕ ಬರೋಬ್ಬರಿ 124 ಕೋಟಿ ರೂಪಾಯಿ ಪ್ರಧಾನಿಯ PM CARES Fundಗೆ ಸಂದಾಯವಾಗಿದೆ. ಈ ಮಾಹಿತಿಯನ್ನು ಖುದ್ದು ಗೂಗಲ್​ ಸಂಸ್ಥೆಯು ತನ್ನ Google for India 2020 ಕಾರ್ಯಕ್ರಮದ ವೇಳೆ  ತಿಳಿಸಿದೆ. ಸುಮಾರು 22 ಲಕ್ಷ ಡಿಜಿಟಲ್​ ವಹಿವಾಟುಗಳನ್ನ ನಡೆಸಿ,  ಬಳಕೆದಾರರು ಈ ಮೊತ್ತವನ್ನು ಸಂದಾಯ ಮಾಡಿದ್ದಾರೆ ಎಂದು ಗೂಗಲ್​ ಸಂಸ್ಥೆ ತಿಳಿಸಿದೆ.

Published On - 5:14 pm, Thu, 16 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್