AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು. ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google […]

PM CARES Fundಗೆ Google Pay ಮೂಲಕ ಹರಿದು ಬಂದ ದೇಣಿಗೆ ಮೊತ್ತ ಎಷ್ಟು?
KUSHAL V
|

Updated on:Jul 16, 2020 | 5:14 PM

Share

ಕೊರೊನಾ ವಿರುದ್ಧದ ಸಮರದಲ್ಲಿ ಭಾರತವು ನಿರಂತರವಾಗಿ ಹೋರಾಡುತ್ತಿದೆ. ಈ ಸಮರಕ್ಕೆ ಬೇಕಾದ ಅಗತ್ಯ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜೊತೆಗೆ, ಸಾರ್ವಜನಿಕರೂ ಸಹ ತಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಲು ಪ್ರಧಾನಿ ಮೋದಿ ಕಳೆದ ಮಾರ್ಚ್​ನಲ್ಲಿ PM CARES Fundಎಂಬ ಹೆಸರಿನಲ್ಲಿ ನಿಧಿಯೊಂದನ್ನ ಹುಟ್ಟುಹಾಕಿದರು. ದೇಶದ ಜನತೆಗೆ ಈ ನಿಧಿಗೆ ಮುಕ್ತವಾಗಿ ದೇಣಿಗೆ ನೀಡಲು ಪ್ರೋತ್ಸಾಹಿಸಿದ್ದರು.

ಅಂತೆಯೇ, ಭಾರತೀಯರು ಸಹ ಭಾರಿ ಪ್ರಮಾಣದಲ್ಲಿ PM CARES Fundಗೆ ದೇಣಿಗೆ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ Google Pay ಌಪ್​ ಮೂಲಕ ಬರೋಬ್ಬರಿ 124 ಕೋಟಿ ರೂಪಾಯಿ ಪ್ರಧಾನಿಯ PM CARES Fundಗೆ ಸಂದಾಯವಾಗಿದೆ. ಈ ಮಾಹಿತಿಯನ್ನು ಖುದ್ದು ಗೂಗಲ್​ ಸಂಸ್ಥೆಯು ತನ್ನ Google for India 2020 ಕಾರ್ಯಕ್ರಮದ ವೇಳೆ  ತಿಳಿಸಿದೆ. ಸುಮಾರು 22 ಲಕ್ಷ ಡಿಜಿಟಲ್​ ವಹಿವಾಟುಗಳನ್ನ ನಡೆಸಿ,  ಬಳಕೆದಾರರು ಈ ಮೊತ್ತವನ್ನು ಸಂದಾಯ ಮಾಡಿದ್ದಾರೆ ಎಂದು ಗೂಗಲ್​ ಸಂಸ್ಥೆ ತಿಳಿಸಿದೆ.

Published On - 5:14 pm, Thu, 16 July 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ