AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ. ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ […]

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
|

Updated on:Jul 14, 2020 | 5:48 PM

Share

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ.

ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ ಈ ಹೂಡಿಕೆ ವಿಚಾರವಾಗಿ ಬಹುತೇಕ ಕೊನೆಯ ಘಟ್ಟದಲ್ಲಿವೆ ಎಂದು ತಿಳಿಸಿದ್ದಾರೆ.

ಈಗಾಗಲೇ ಫೇಸ್​ಬುಕ್​ ಸೇರಿದಂತೆ ಇನ್ನೂ ಕೆಲ ವಿದೇಶಿ ಕಂಪನಿಗಳು ರಿಲಯನ್ಸ್ ಸಂಸ್ಥೆಯಲ್ಲಿ ಸರಿಸುಮಾರು 15.64 ಬಿಲಿಯನ್​ ಡಾಲರ್​ನಷ್ಟು ಹೂಡಿಕೆ ಮಾಡಿ ಪಾಲು ಪಡೆದಿವೆ. ಇದೀಗ ಡಿಜಿಟಲ್​ ದಿಗ್ಗಜ ಗೂಗಲ್​ ಸಹ ಹೂಡಿಕೆಗೆ ಮುಂದಾಗಿರೋದು ಎಲ್ಲರ ಕುತೂಹಲವನ್ನ ಮತ್ತಷ್ಟು ಕೆರಳಿಸಿದೆ. ಕೊರೊನಾ ಆರ್ಥಿಕ ಸಂಕಷ್ಟ ಕಾಲದಲ್ಲಿ ಇದು ಭಾರತ ಆರ್ಥಿಕತೆಗೆ ನೆರವಾಗಲಿದೆ ಎಂದು ಆಶಿಸಲಾಗಿದೆ.

ಭಾರತದಲ್ಲಿ ಒಟ್ಟು 1 ಲಕ್ಷ ಕೋಟಿ ರೂ ಹೂಡಿಕೆ, ಜೈ ಹೋ ಸುಂದರ್​ ಪಿಚೈ! ಅಂದ್ರೆ, ಕೊರೊನಾದಂತಹ ಸಂಕಷ್ಟ ಕಾಲದಲ್ಲಿ.. ನಿನ್ನೆಯ 75 ಸಾವಿರ ಕೋಟಿ ರೂ ಮತ್ತು ಈಗಿನ 30  ಸಾವಿರ ಕೋಟಿ ಅಂದ್ರೆ 1 ಲಕ್ಷ ಕೋಟಿ ರೂಪಾಯಿಯನ್ನು ಗೂಗಲ್ ಕಂಪನಿ ಭಾರತದಲ್ಲಿ ಹೂಡಿಕೆ ಮಾಡಲಿದೆ. ತನ್ಮೂಲಕ ಗೂಗಲ್ ಸಿಇಒ, ಚೆನ್ನೈ ಮೂಲದ ಸುಂದರ್ ಪಿಚೈ ದೇಶ ಪ್ರೇಮ ತೋರಿರುವುದು ಭಾರೀ ಪ್ರಶಂಸೆಗೆ ಗುರಿಯಾಗಿದೆ.

Published On - 5:33 pm, Tue, 14 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ