AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ. ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ […]

Google ನಿಂದ ಭಾರತದಲ್ಲಿ ಮತ್ತೂ ಒಂದು ಬೃಹತ್​ ಹೂಡಿಕೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
|

Updated on:Jul 14, 2020 | 5:48 PM

Share

ಭಾರತದಲ್ಲಿ ಬರೋಬ್ಬರಿ 75,000 ಸಾವಿರ ಕೋಟಿ ಹೂಡಲು ಮುಂದಾಗಿರುವ ಡಿಜಿಟಲ್​ ಲೋಕದ ದಿಗ್ಗಜ ಗೂಗಲ್ ಇದೀಗ ಮತ್ತೂ ಒಂದು ಬೃಹತ್​ ಹೂಡಿಕೆಗೆ ಮುಂದಾಗಿದೆ.

ಹೌದು, ಉನ್ನತ ಮೂಲಗಳ ಪ್ರಕಾರ ಗೂಗಲ್ ಇದೀಗ ಮುಕೇಶ್​ ಅಂಬಾನಿ ಒಡೆತನದ ರಿಲಯನ್ಸ್​ ಡಿಜಿಟಲ್​ ಕಂಪನಿಯಲ್ಲಿ ಬರೋಬ್ಬರಿ 4 ಬಿಲಿಯನ್​ ಡಾಲರ್ ( 30,000 ಕೋ.ಟಿ ರೂ)​ ಹೂಡಿಕೆ ಮಾಡಲು ಮುಂದಾಗಿದೆ. ಆದರೆ, ಈ ಬಗ್ಗೆ ಗೂಗಲ್​ ಹಾಗೂ ರಿಲಯನ್ಸ್ ಸಂಸ್ಥೆ ಪ್ರತಿಕ್ರಿಯೆ ನೀಡಲು ನಿರಾಕರಿಸಿವೆ. ಆದ್ರೆ ಮೂಲಗಳ ಪ್ರಕಾರ ಉಭಯ ಕಂಪನಿಗಳೂ ಈ ಹೂಡಿಕೆ ವಿಚಾರವಾಗಿ ಬಹುತೇಕ ಕೊನೆಯ ಘಟ್ಟದಲ್ಲಿವೆ ಎಂದು ತಿಳಿಸಿದ್ದಾರೆ.

ಈಗಾಗಲೇ ಫೇಸ್​ಬುಕ್​ ಸೇರಿದಂತೆ ಇನ್ನೂ ಕೆಲ ವಿದೇಶಿ ಕಂಪನಿಗಳು ರಿಲಯನ್ಸ್ ಸಂಸ್ಥೆಯಲ್ಲಿ ಸರಿಸುಮಾರು 15.64 ಬಿಲಿಯನ್​ ಡಾಲರ್​ನಷ್ಟು ಹೂಡಿಕೆ ಮಾಡಿ ಪಾಲು ಪಡೆದಿವೆ. ಇದೀಗ ಡಿಜಿಟಲ್​ ದಿಗ್ಗಜ ಗೂಗಲ್​ ಸಹ ಹೂಡಿಕೆಗೆ ಮುಂದಾಗಿರೋದು ಎಲ್ಲರ ಕುತೂಹಲವನ್ನ ಮತ್ತಷ್ಟು ಕೆರಳಿಸಿದೆ. ಕೊರೊನಾ ಆರ್ಥಿಕ ಸಂಕಷ್ಟ ಕಾಲದಲ್ಲಿ ಇದು ಭಾರತ ಆರ್ಥಿಕತೆಗೆ ನೆರವಾಗಲಿದೆ ಎಂದು ಆಶಿಸಲಾಗಿದೆ.

ಭಾರತದಲ್ಲಿ ಒಟ್ಟು 1 ಲಕ್ಷ ಕೋಟಿ ರೂ ಹೂಡಿಕೆ, ಜೈ ಹೋ ಸುಂದರ್​ ಪಿಚೈ! ಅಂದ್ರೆ, ಕೊರೊನಾದಂತಹ ಸಂಕಷ್ಟ ಕಾಲದಲ್ಲಿ.. ನಿನ್ನೆಯ 75 ಸಾವಿರ ಕೋಟಿ ರೂ ಮತ್ತು ಈಗಿನ 30  ಸಾವಿರ ಕೋಟಿ ಅಂದ್ರೆ 1 ಲಕ್ಷ ಕೋಟಿ ರೂಪಾಯಿಯನ್ನು ಗೂಗಲ್ ಕಂಪನಿ ಭಾರತದಲ್ಲಿ ಹೂಡಿಕೆ ಮಾಡಲಿದೆ. ತನ್ಮೂಲಕ ಗೂಗಲ್ ಸಿಇಒ, ಚೆನ್ನೈ ಮೂಲದ ಸುಂದರ್ ಪಿಚೈ ದೇಶ ಪ್ರೇಮ ತೋರಿರುವುದು ಭಾರೀ ಪ್ರಶಂಸೆಗೆ ಗುರಿಯಾಗಿದೆ.

Published On - 5:33 pm, Tue, 14 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ