AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣ: ಹರ್ಯಾಣ ಬಿಜೆಪಿ ಶಾಸಕ ಗೋಪಾಲ್ ಕಾಂಡಾ ಖುಲಾಸೆ

ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಹರ್ಯಾಣ ಬಿಜೆಪಿ ಶಾಸಕ ಗೋಪಾಲ್ ಗೋಯಲ್ ಕಾಂಡಾ ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ.

ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣ: ಹರ್ಯಾಣ ಬಿಜೆಪಿ ಶಾಸಕ ಗೋಪಾಲ್ ಕಾಂಡಾ ಖುಲಾಸೆ
ಗೋಪಾಲ್ ಕಾಂಡಾ
ನಯನಾ ರಾಜೀವ್
|

Updated on: Jul 25, 2023 | 11:54 AM

Share

ಗಗನಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಹರ್ಯಾಣ ಬಿಜೆಪಿ ಶಾಸಕ ಗೋಪಾಲ್ ಗೋಯಲ್ ಕಾಂಡಾ(Gopal Goyal Kanda) ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಹಿಂದೆ ಕಾಂಡದ ಎಂಡಿಎಲ್‌ಆರ್ ಏರ್‌ಲೈನ್ಸ್‌ನಲ್ಲಿ ಉದ್ಯೋಗಿಯಾಗಿದ್ದ ಮಾಜಿ ಗಗನಸಖಿ ಗೀತಿಕಾ ಅವರು ಆಗಸ್ಟ್ 5, 2012 ರಂದು ವಾಯುವ್ಯ ದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು.

ಪ್ರಕರಣದಿಂದ ಗೂಪಾಲ್ ಹೆಸರು ಕೈಬಿಟ್ಟು ಕೋರ್ಟ್ ತೀರ್ಪು ನೀಡಿದೆ. ಗೋಪಾಲ್ ಕಾಂಡ ಪ್ರಸ್ತುತ ಸಿರ್ಸಾದ ಶಾಸಕರಾಗಿದ್ದಾರೆ. ಈ ಪ್ರಕರಣದಲ್ಲಿ ಕಾಂಡಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಮತ್ತಷ್ಟು ಓದಿ: ಉಜಿರೆ ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಸಂತೋಷ್ ರಾವ್ ನಿರ್ದೋಷಿ, 11 ವರ್ಷ ಬಳಿಕ ತೀರ್ಪು ನೀಡಿದ ಸಿಬಿಐ ಕೋರ್ಟ್

ಆತ್ಮಹತ್ಯೆಗೆ ಪ್ರಚೋದನೆ, ಕ್ರಿಮಿನಲ್ ಬೆದರಿಕೆ ಹಾಗೂ ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ ಹರ್ಯಾಣದ ಮಾಜಿ ಸಚಿವ ಈಗಿನ ಶಾಸಕ ಗೋಪಾಲ್ ಕಾಂಡಾ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಗೀತಿಕಾ ಶರ್ಮಾ ಸೂಸೈಡ್​ ನೋಟ್​ನಲ್ಲಿ ತನ್ನ ಸಾವಿಗೆ ಸಿರ್ಸಾ ಶಾಸಕ ಗೋಪಾಲ್​ ಕಾಂಡಾ ಹಾಗೂ ಎಚ್​ಆರ್ ಮ್ಯಾನೇಜರ್ ಅರುಣಾ ಚಡ್ಡಾ ಕಾರಣ ಎಂದು ಬರೆದಿದ್ದರು.

ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಗೋಪಾಲ್ ಅವರನ್ನು 2012ರ ಆಗಸ್ಟ್ 2 ರಂದು ಬಂಧಿಸಲಾಗಿತ್ತು, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ