AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?

X-Ray Setu COVID-19: ಸ್ಥಳೀಯ ವೈದ್ಯರು ಅಥವಾ ರೇಡಿಯಾಲಜಿಸ್ಟ್​ ಸೋಂಕಿತರ ಎದೆಯ ಎಕ್ಸ್​​ರೇ ತೆಗೆದು, ಅದನ್ನು ವಾಟ್ಸಾಪ್​​ ಬಾಟ್​ (Whatsapp bot) ಮೂಲಕ X-Ray setu ಗೆ ಅಪ್​​ಲೋಡ್​ ಮಾಡಬೇಕು. ತದನಂತರ ಅದನ್ನು ಬ್ಯಾಕ್​ ಎಂಡ್​​​​ನಲ್ಲಿ ತಪಾಸಣೆ ಮಾಡಿ, 10-15 ನಿಮಿಷದಲ್ಲಿ ರಿಪೋರ್ಟ್​ ಸಲ್ಲಿಸುತ್ತದೆ. 

X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?
X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 03, 2021 | 1:28 PM

Share

ಆರೋಗ್ಯ ಸೇತು ನಂತರ ಇದೀಗ ಎಕ್ಸ್​​ರೇ ಸೇತು ವಾಟ್ಸಾಪ್​​ ಮೂಲಕ ಆರಂಭಗೊಂಡಿದೆ. ಕೊರೊನಾ ಸೋಂಕು ಪತ್ತೆಗೆ ಇದು ಸಹಕಾರಿಯಾಗಲಿದೆ. ಕೃತಕ ಬುದ್ಧಿಮತ್ತೆ (Artificial intelligence) ಮೂಲಕ  ಎಕ್ಸ್​​ರೇ ಸೇತು (X-Ray Setu) ಕಾರ್ಯನಿರ್ವಹಿಸಲಿದೆ.  COVID-19 ಪತ್ತೆ ಹಚ್ಚಲು ಆರ್​ಟಿ-ಪಿಸಿಆರ್​ ಟೆಸ್ಟ್​ (RT-PCR test) ಮತ್ತು ಸಿಟಿ ಸ್ಕ್ಯಾನ್​ (CT-scans) ಲಭ್ಯವಿಲ್ಲದ ಚಿಕ್ಕ ಚಿಕ್ಕ ಪಟ್ಟಣ, ನಗರಗಳಲ್ಲಿ ಸಾವಿರಾರು ವೈದ್ಯರಿಗೆ ಇದು ಸಹಾಯಕವಾಗಲಿದೆ.

ಆರ್ಟಿಫಿಶಿಯಲ್​ ಇಂಟೆಲಿಜೆನ್ಸ್ ಮತ್ತು ರೋಬೋಟಿಕ್ಸ್​ ಸಂಸ್ಥೆಯಾದ ಆರ್ಟ್​ ಪಾರ್ಕ್​​ನ (Artpark) ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸ್ವಯಂ ಸೇವಾ ಸಂಸ್ಥೆಯಾದ ಆರ್ಟ್​ ಪಾರ್ಕ್​​ನ ಸಿಇಒ ಉಮಾಕಾಂತ್​ ಸೋನಿ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದಂತೆ ಸ್ಟಾರ್ಟ್​ ಕಂಪನಿಯಾದ ನಿರ್ಮಾಯಿ (Niramai) ಮತ್ತು ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science -IISc)  ಜೊತೆಗೂಡಿ ಎಕ್ಸ್​​ರೇ ಸೇತು ಆ್ಯಪ್​ ಅನ್ನು ಅಭಿವೃದ್ಧಿ ಪಡಿಸಲಾಗಿದೆ.

ಪ್ರಸ್ತುತ ಕೊರೊನಾ ಸಂಕಷ್ಟ ಕಾಲದಲ್ಲಿ ಸೋಂಕಿತರಿಂದ ಯಾವುದೇ ಶುಲ್ಕ ಪಡೆಯದೆ ಸರಳವಾದ ಎಕ್ಸ್​​ರೇ ತೆಗೆದು,  ಕೃತಕ ಬುದ್ಧಿಮತ್ತೆ ಮೂಲಕ ಕೊರೊನಾ ಸೋಂಕಿನ ಪ್ರಮಾಣವನ್ನು ಪತ್ತೆಹಚ್ಚಬಹುದು.

ಸ್ಥಳೀಯ ವೈದ್ಯರು ಅಥವಾ ರೇಡಿಯಾಲಜಿಸ್ಟ್​ ಸೋಂಕಿತರ ಎದೆಯ ಎಕ್ಸ್​​ರೇ ತೆಗೆದು, ಅದನ್ನು ವಾಟ್ಸಾಪ್​​ ಬಾಟ್​ (Whatsapp bot) ಮೂಲಕ X-Ray setu ಗೆ ಅಪ್​​ಲೋಡ್​ ಮಾಡಬೇಕು. ತದನಂತರ ಅದನ್ನು ಬ್ಯಾಕ್​ ಎಂಡ್​​​​ನಲ್ಲಿ ತಪಾಸಣೆ ಮಾಡಿ, 10-15 ನಿಮಿಷದಲ್ಲಿ ರಿಪೋರ್ಟ್​ ಸಲ್ಲಿಸುತ್ತದೆ.

(Government launches X-Ray Setu on WhatsApp to detect COVID-19 case using AI and robotics)

ಕೇಂದ್ರದ CoWin ಆ್ಯಪ್ ಬೇಡ; ನಮ್ಮದೇ ಇರಲಿ ಎಂದು ಹೊಸ ಆ್ಯಪ್ ರಚನೆಗೆ ಮುಂದಾದ ಕರ್ನಾಟಕ ಸರ್ಕಾರ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ