AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Domestic flights ಅಕ್ಟೋಬರ್ 18ರಿಂದ ದೇಶೀಯ ವಿಮಾನಗಳಲ್ಲಿ ಶೇ 100 ಸಾಮರ್ಥ್ಯಕ್ಕೆ ಅನುಮತಿ

Ministry of Civil Aviation ಅಕ್ಟೋಬರ್ 18 ರಿಂದ ವಿಮಾನಯಾನದಲ್ಲಿ ದೇಶೀಯ ಕಾರ್ಯಾಚರಣೆಗಳನ್ನು ಮರುಸ್ಥಾಪಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ ಘೋಷಿಸಿತು ಮತ್ತು ದೇಶೀಯ ವಿಮಾನಗಳ ಶೇ 100 ಸಾಮರ್ಥ್ಯಕ್ಕೆ ಅನುಮತಿ ನೀಡುವ ಸುತ್ತೋಲೆಯನ್ನು ಹೊರಡಿಸಿತು.

Domestic flights ಅಕ್ಟೋಬರ್ 18ರಿಂದ ದೇಶೀಯ ವಿಮಾನಗಳಲ್ಲಿ ಶೇ 100 ಸಾಮರ್ಥ್ಯಕ್ಕೆ ಅನುಮತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 12, 2021 | 4:36 PM

Share

ದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಯಾವುದೇ ಸಾಮರ್ಥ್ಯದ ನಿರ್ಬಂಧವಿಲ್ಲದೆ, ಅಕ್ಟೋಬರ್ 18 ರಿಂದ ನಿಗದಿತ ದೇಶೀಯ ವಿಮಾನಯಾನ ಕಾರ್ಯಾಚರಣೆಗಳನ್ನು ಪುನಃಸ್ಥಾಪಿಸಲು ಅನುಮತಿ ನೀಡಿದೆ. ಅಕ್ಟೋಬರ್ 18 ರಿಂದ ವಿಮಾನಯಾನದಲ್ಲಿ ದೇಶೀಯ ಕಾರ್ಯಾಚರಣೆಗಳನ್ನು ಮರುಸ್ಥಾಪಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ ಘೋಷಿಸಿತು ಮತ್ತು ದೇಶೀಯ ವಿಮಾನಗಳ ಶೇ 100 ಸಾಮರ್ಥ್ಯಕ್ಕೆ ಅನುಮತಿ ನೀಡುವ ಸುತ್ತೋಲೆಯನ್ನು ಹೊರಡಿಸಿತು.ಪ್ರಸ್ತುತ, ದೇಶೀಯ ವಿಮಾನಗಳ ಸಾಮರ್ಥ್ಯವು ಶೇಕಡಾ 85 ಕ್ಕೆ ಮಿತಿಗೊಂಡಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಆದೇಶದ ಪ್ರಕಾರ, ಆಗಸ್ಟ್ 12 ರಿಂದ ವಿಮಾನಯಾನ ಸಂಸ್ಥೆಗಳು 72.5 ಶೇಕಡಾ ಪೂರ್ವ ಕೊವಿಡ್ ದೇಶೀಯ ವಿಮಾನಗಳನ್ನು ನಿರ್ವಹಿಸುತ್ತಿವೆ. ಜುಲೈ 5 ಮತ್ತು ಆಗಸ್ಟ್ 12 ರ ನಡುವೆ ಸಾಮರ್ಥ್ಯ ಶೇ. 65 ರಷ್ಟಿತ್ತು. ಜೂನ್ 1 ಮತ್ತು ಜುಲೈ 5 ರ ನಡುವೆ ಸಾಮರ್ಥ್ಯ 50 ಶೇಕಡಾದಲ್ಲಿತ್ತು.

ಎರಡು ತಿಂಗಳ ವಿರಾಮದ ನಂತರ,ಮೇ 25, 2020 ರಂದು ಸರ್ಕಾರವು ನಿಗದಿತ ದೇಶೀಯ ವಿಮಾನಯಾನವನ್ನು ಪುನರಾರಂಭಿಸಿದಾಗ, ಸಚಿವಾಲಯವು ವಾಹಕಗಳಿಗೆ ಕೊವಿಡ್ ಪೂರ್ವದ ದೇಶೀಯ ಸೇವೆಗಳ ಶೇಕಡಾ 33 ಕ್ಕಿಂತ ಹೆಚ್ಚಿಲ್ಲದೆಯೇ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಡಿಸೆಂಬರ್ 2020 ರ ವೇಳೆಗೆ ಈ ಮಿತಿಯನ್ನು ಕ್ರಮೇಣ 80 ಪ್ರತಿಶತಕ್ಕೆ ಹೆಚ್ಚಿಸಲಾಯಿತು.

ವಿಮಾನಯಾನ ಸಂಸ್ಥೆಗಳು ಸೆಪ್ಟೆಂಬರ್‌ನಲ್ಲಿ ಸುಮಾರು 61,100 ನಿರ್ಗಮನಗಳಿಗೆ ಸಾಕ್ಷಿಯಾಗಿದ್ದು, ಇದೇ ತಿಂಗಳಲ್ಲಿ 39,628 ನಿರ್ಗಮನಗಳಿಗೆ ಹೋಲಿಸಿದರೆ, ಅನುಕ್ರಮವಾಗಿ, ಕಳೆದ ತಿಂಗಳಲ್ಲಿ ಹೊರಡುವವರ ಸಂಖ್ಯೆಯು ಸುಮಾರು 6 ಪ್ರತಿಶತದಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Coal Crisis ಕಲ್ಲಿದ್ದಲು ಬಿಕ್ಕಟ್ಟು: ದೇಶದಲ್ಲಿ ವಿದ್ಯುತ್ ಸಮಸ್ಯೆ ನಿರೀಕ್ಷಿತ; ಯಾವ ರಾಜ್ಯಗಳಲ್ಲಿ ಹೇಗಿದೆ ಪರಿಸ್ಥಿತಿ?

Published On - 4:27 pm, Tue, 12 October 21

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ