AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..

Bhagat Singh Koshyari: ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ ಬೆಂಗಾವಲಿಗಿದ್ದ 3 ವಾಹನಗಳಿಗೆ ಅಪಘಾತ..
ಅಪಘಾತಕ್ಕೀಡಾದ ಮೂರು ವಾಹನಗಳು (ಚಿತ್ರ ಕೃಪೆ-ಟಿವಿ 9 ಮರಾಠಿ)
TV9 Web
| Edited By: |

Updated on:Aug 06, 2021 | 5:29 PM

Share

ಹಿಂಗೋಲಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್ ಕೋಶ್ಯಾರಿ (Bhagat Singh Koshyari) ಅವರ ಬೆಂಗಾವಲು ವಾಹನಗಳಿಗೆ ಅಪಘಾತ ಆಗಿದೆ. ಭಗತ್​ ಸಿಂಗ್ ಕೋಶ್ಯಾರಿ ಸದ್ಯ ಹಿಂಗೋಲಿ ಪ್ರವಾಸದಲ್ಲಿದ್ದಾರೆ. ಅವರ ರಕ್ಷಣೆಗೆ ಇದ್ದ ಬೆಂಗಾವಲು ವಾಹನಗಳಲ್ಲಿ ಮೂರು ವಾಹನಗಳು ಅಪಘಾತಕ್ಕೀಡಾಗಿವೆ. ನರಸಿ ನಾಮ್​ದೇವ್​ಗೆ ತೆರಳುತ್ತಿದ್ದ ಮಾರ್ಗದಲ್ಲಿ ಈ ಆ್ಯಕ್ಸಿಡೆಂಟ್ (Accident)​ ಆಗಿದ್ದು, ಮೂರು ಕಾರುಗಳಿಗೆ ಸಣ್ಣಪುಟ್ಟ ಹಾನಿಯುಂಟಾಗಿದೆ. ಯಾರಿಗೂ ಗಂಭೀರ ಪ್ರಮಾನದಲ್ಲಿ ಗಾಯ ಆಗಿಲ್ಲ. ಇಂದು ಬೆಳಗ್ಗೆ 10.30ಕ್ಕೆ ಸರಿಯಾಗಿ ಕೋಶ್ಯಾರಿ ಅವರು ಔಂಧ ನಾಗನಾಥ ಮಾರ್ಗವಾಗಿ ಹಿಂಗೋಲಿಯನ್ನು ತಲುಪಿದ್ದಾರೆ.

ನನಗೆ ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ನಾನಿಂದು ಹಿಂಗೋಲಿಗೆ ಆಗಮಿಸಿ, ಇಲ್ಲಿನ ನೀರಾವರಿ, ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದೇನೆ ಎಂದು ರಾಜ್ಯಪಾಲರು ಹೇಳಿಕೊಂಡಿದ್ದಾರೆ. ಹಾಗೇ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದ್ದಾರೆ. ಈ ಸಭೆಯ ಬಳಿಕ ನರಸಿ ನಾಮ್​ದೇವ್​​ಗೆ ರಾಜ್ಯಪಾಲರು ಹೊರಡಲು ಸಿದ್ಧರಾದರು. ಆಗ ಅಲ್ಲಿಂದ ತಕ್ಷಣವೇ ಅವರ ಬೆಂಗಾವಲು ವಾಹನಗಳೂ ಹೊರಟವು. ನರಸಿ ನಾಮ್​ದೇವ್​​ ತಲುಪುತ್ತಿದ್ದಂತೆ ಮೊದಲು ಅಗ್ನಿಶಾಮಕ ಇಲಾಖೆ ವಾಹನದ ಬ್ರೇಕ್​ ಫೇಲ್​ ಆಯಿತು. ಒಮ್ಮೆಲೇ ನಿಂತ ಈ ವಾಹನಕ್ಕೆ ಉಳಿದೆರಡು ವಾಹನಗಳು ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ದೊಡ್ಡದೇನೂ ಅವಘಡ ಆಗಿಲ್ಲ.

ಇದನ್ನೂ ಓದಿ: Sherlyn Chopra: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಪೊಲೀಸರ ಮುಂದೆ ಹಾಜರಾದ ನಟಿ ಶೆರ್ಲಿನ್ ಚೋಪ್ರಾ

ಮೈಸೂರು: ವರ್ಷದ ಕೊನೆಯ ಆಷಾಡ ಶುಕ್ರವಾರವೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

Published On - 5:28 pm, Fri, 6 August 21

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!