AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತೆ ವಿಚಾರದಲ್ಲಿ NCC ಪಾತ್ರ ಹೆಚ್ಚಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ಸರ್ಕಾರವು ಎನ್​ಸಿಸಿಯ ಪಾತ್ರವನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. ಗಡಿಭಾಗದ ಹಾಗೂ ದೇಶದ ಕಡಲ ತೀರದ ಭದ್ರತೆಯನ್ನು ಹೆಚ್ಚಿಸುವಲ್ಲಿ ಎನ್​ಸಿಸಿ ಹೆಚ್ಚಿನ ಪಾತ್ರ ವಹಿಸುವಂತೆ ಪ್ರೋತ್ಸಾಹಿಸಲಾಗುವುದು.

ಭದ್ರತೆ ವಿಚಾರದಲ್ಲಿ NCC ಪಾತ್ರ ಹೆಚ್ಚಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಪ್ರಧಾನಿ ನರೇಂದ್ರ ಮೋದಿ
NCC ಪಥಸಂಚಲನ
TV9 Web
| Edited By: |

Updated on:Apr 06, 2022 | 8:36 PM

Share

ದೆಹಲಿ: ಅದು ನೆರೆ ಹಾವಳಿಯ ಪರಿಸ್ಥಿತಿಯಾಗಿರಲಿ ಅಥವಾ ಪ್ರಾಕೃತಿಕ ವಿಕೋಪದ ಸಂದರ್ಭವಾಗಿರಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ಭಾರತೀಯ ಜನತೆಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಕೊವಿಡ್ ಕಷ್ಟಕಾಲದಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್​ ವಿದ್ಯಾರ್ಥಿಗಳು ಸಮಾಜದಲ್ಲಿ ಕೊರೊನಾ ನಿರ್ವಹಣೆಗೆ ಶ್ರಮಿಸಿದ್ದಾರೆ ಎಂದು ಸ್ಮರಿಸಿಕೊಂಡರು. ರಾಷ್ಟ್ರ ರಾಜಧಾನಿಯ ಕಾರ್ಯಪ್ಪ ಮೈದಾನದಲ್ಲಿ ಎನ್​ಸಿಸಿ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸರ್ಕಾರವು ಎನ್​ಸಿಸಿ ಪಾತ್ರವನ್ನು ವಿಸ್ತರಿಸಲು ಪ್ರಯತ್ನಿಸುತ್ತಿದೆ. ಗಡಿ ಭಾಗದ ಹಾಗೂ ದೇಶದ ಕಡಲ ತೀರದ ಭದ್ರತೆಯನ್ನು ಹೆಚ್ಚಿಸುವಲ್ಲಿ ಎನ್​ಸಿಸಿ ಹೆಚ್ಚಿನ ಪಾತ್ರ ವಹಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದು ಮೋದಿ ತಿಳಿಸಿದರು. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು, 175 ಜಿಲ್ಲೆಗಳ ಎನ್​ಸಿಸಿ ವೇದಿಕೆಗಳಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಇದಕ್ಕಾಗಿ ಸುಮಾರು 1 ಲಕ್ಷದಷ್ಟು ಎನ್​ಸಿಸಿ ಕೆಡೆಟ್​ಗಳಿಗೆ ಭೂಸೇನೆ, ವಾಯುಸೇನೆ, ಜಲಸೇನೆಯಿಂದ ತರಬೇತಿ ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ರೋಮಾಂಚಕಾರಿ ‘ವರ್ಟಿಕಲ್ ಚಾರ್ಲಿ’ ಹಾಗೂ ‘ಏಕಲವ್ಯ’ ಪ್ರದರ್ಶನ ತೋರಿದ ರಫೇಲ್ ಜೆಟ್ ವಿಮಾನ

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್​ಸಿಸಿ) ಕೆಡೆಟ್​ಗಳಿಂದ ಗೌರವ ಸ್ವೀಕರಿಸಿದರು. ಬಳಿಕ, ಹಲವು ಕಲಾವಿದರಿಂದ ಸಾಂಸ್ಕೃತಿಕ ಕಲಾ ಪ್ರದರ್ಶನಗಳು ಜರುಗಿದವು.

ಪ್ರಧಾನಿ ನರೇಂದ್ರ ಮೋದಿ ಗೌರವ ಸ್ವೀಕರಿಸುತ್ತಿರುವುದು.

ಕಲಾ ತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಜನಮನಸೂರೆಗೊಂಡವು.

‘ನಿಮಗೆ ದುರಹಂಕಾರ ಬರಲು ರೈತರೇ ಕಾರಣ; ಪ್ರಧಾನಿ ಮೋದಿಯ ಅಹಂಕಾರಕ್ಕೆ ಎಚ್ಚರಿಕೆ’

ಹೊಸ ಪುಸ್ತಕ Middle Class, Media and Modi | ಮಧ್ಯಮ ವರ್ಗ, ಮಾಧ್ಯಮವನ್ನು ಮೋದಿ ಆವರಿಸಿಕೊಂಡ ಪರಿಯಿದು

Published On - 6:12 pm, Thu, 28 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!