Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಪ್ರಜೆಗಳನ್ನ ದೇಶದೊಳಕ್ಕೆ ಕರೆತರಬೇಡಿ: ಭಾರತೀಯ, ವಿದೇಶಿ ಏರ್‌ಲೈನ್ಸ್‌ಗಳಿಗೆ ಕೇಂದ್ರ ಖಡಕ್ ಸೂಚನೆ

ಭಾರತಕ್ಕೆ ಚೀನಾ ನಾಗರಿಕರ ಪ್ರಯಾಣಕ್ಕೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ, ಭಾರತ ಮತ್ತು ವಿದೇಶಿ ಏರ್‌ಲೈನ್ಸ್‌ಗಳಿಗೆ ಅನೌಪಚಾರಿಕ ಸೂಚನೆ ನೀಡಿದೆ.

ಚೀನಾ ಪ್ರಜೆಗಳನ್ನ ದೇಶದೊಳಕ್ಕೆ ಕರೆತರಬೇಡಿ: ಭಾರತೀಯ, ವಿದೇಶಿ ಏರ್‌ಲೈನ್ಸ್‌ಗಳಿಗೆ ಕೇಂದ್ರ ಖಡಕ್ ಸೂಚನೆ
Follow us
ಆಯೇಷಾ ಬಾನು
|

Updated on: Dec 28, 2020 | 2:46 PM

ದೆಹಲಿ: ಭಾರತಕ್ಕೆ ಚೀನಾ ನಾಗರಿಕರ ಪ್ರಯಾಣಕ್ಕೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ, ಭಾರತ ಮತ್ತು ವಿದೇಶಿ ಏರ್‌ಲೈನ್ಸ್‌ಗಳಿಗೆ ಅನೌಪಚಾರಿಕ ಸೂಚನೆ ನೀಡಿದೆ. ಬೇರೆ ದೇಶದಿಂದಲೂ ಚೀನಿಯರು ಭಾರತಕ್ಕೆ ಬರದಂತೆ ನೋಡಿಕೊಳ್ಳಲು ಅನೌಪಚಾರಿಕವಾಗಿ ತಿಳಿಸಿದೆ.

ಈ‌ ಬಗ್ಗೆ ಲಿಖಿತ ಆದೇಶ ನೀಡಿದರೆ, ಚೀನಿಯರಿಗೆ ತಿಳಿಸಲು ಅನುಕೂಲವಾಗಲಿದೆ ಹೀಗಾಗಿ ಈ ಬಗ್ಗೆ ಲಿಖಿತ ಆದೇಶ ನೀಡುವಂತೆ ಏರ್‌ಲೈನ್ಸ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಸದ್ಯ ಭಾರತ-ಚೀನಾ ನಡುವೆ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಚೀನಾದಿಂದ ಬೇರೆ ದೇಶಗಳಿಗೆ ಹೋಗಿ ಅಲ್ಲಿಂದ ಚೀನಿಯರು ಭಾರತಕ್ಕೆ ಬರ್ತಿದ್ದರು.

ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸುಮಾರು 1,500 ಜನ ಚೀನಿಯರು ಬಂದರುಗಳಲ್ಲಿ ಸಿಲುಕಿದ್ದಾರೆ. ಭಾರತೀಯರು ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ವಾಪಸ್ ಬರಲು ಚೀನಾ ಒಪ್ಪಿಲ್ಲ. ಹೀಗಾಗಿ ಈಗ ಚೀನಾಗೆ ಪಾಠ ಕಲಿಸಲು ಭಾರತ ಮುಂದಾಗಿದೆ.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ