AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಪ್ರಜೆಗಳನ್ನ ದೇಶದೊಳಕ್ಕೆ ಕರೆತರಬೇಡಿ: ಭಾರತೀಯ, ವಿದೇಶಿ ಏರ್‌ಲೈನ್ಸ್‌ಗಳಿಗೆ ಕೇಂದ್ರ ಖಡಕ್ ಸೂಚನೆ

ಭಾರತಕ್ಕೆ ಚೀನಾ ನಾಗರಿಕರ ಪ್ರಯಾಣಕ್ಕೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ, ಭಾರತ ಮತ್ತು ವಿದೇಶಿ ಏರ್‌ಲೈನ್ಸ್‌ಗಳಿಗೆ ಅನೌಪಚಾರಿಕ ಸೂಚನೆ ನೀಡಿದೆ.

ಚೀನಾ ಪ್ರಜೆಗಳನ್ನ ದೇಶದೊಳಕ್ಕೆ ಕರೆತರಬೇಡಿ: ಭಾರತೀಯ, ವಿದೇಶಿ ಏರ್‌ಲೈನ್ಸ್‌ಗಳಿಗೆ ಕೇಂದ್ರ ಖಡಕ್ ಸೂಚನೆ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 28, 2020 | 2:46 PM

Share

ದೆಹಲಿ: ಭಾರತಕ್ಕೆ ಚೀನಾ ನಾಗರಿಕರ ಪ್ರಯಾಣಕ್ಕೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ, ಭಾರತ ಮತ್ತು ವಿದೇಶಿ ಏರ್‌ಲೈನ್ಸ್‌ಗಳಿಗೆ ಅನೌಪಚಾರಿಕ ಸೂಚನೆ ನೀಡಿದೆ. ಬೇರೆ ದೇಶದಿಂದಲೂ ಚೀನಿಯರು ಭಾರತಕ್ಕೆ ಬರದಂತೆ ನೋಡಿಕೊಳ್ಳಲು ಅನೌಪಚಾರಿಕವಾಗಿ ತಿಳಿಸಿದೆ.

ಈ‌ ಬಗ್ಗೆ ಲಿಖಿತ ಆದೇಶ ನೀಡಿದರೆ, ಚೀನಿಯರಿಗೆ ತಿಳಿಸಲು ಅನುಕೂಲವಾಗಲಿದೆ ಹೀಗಾಗಿ ಈ ಬಗ್ಗೆ ಲಿಖಿತ ಆದೇಶ ನೀಡುವಂತೆ ಏರ್‌ಲೈನ್ಸ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಸದ್ಯ ಭಾರತ-ಚೀನಾ ನಡುವೆ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಚೀನಾದಿಂದ ಬೇರೆ ದೇಶಗಳಿಗೆ ಹೋಗಿ ಅಲ್ಲಿಂದ ಚೀನಿಯರು ಭಾರತಕ್ಕೆ ಬರ್ತಿದ್ದರು.

ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸುಮಾರು 1,500 ಜನ ಚೀನಿಯರು ಬಂದರುಗಳಲ್ಲಿ ಸಿಲುಕಿದ್ದಾರೆ. ಭಾರತೀಯರು ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ವಾಪಸ್ ಬರಲು ಚೀನಾ ಒಪ್ಪಿಲ್ಲ. ಹೀಗಾಗಿ ಈಗ ಚೀನಾಗೆ ಪಾಠ ಕಲಿಸಲು ಭಾರತ ಮುಂದಾಗಿದೆ.

ಮುಸ್ಲಿಂ ವಿರೋಧಿ ಹೇಳಿಕೆ: ಅನಂತ್​ಕುಮಾರ್ ಹೆಗಡೆಗೆ ಬಿಗ್​ ರಿಲೀಫ್​; ಕ್ರಿಮಿನಲ್ ಕೇಸ್​ನಿಂದ ಮುಕ್ತ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ