AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ನೋಯ್ಡಾ: 6 ತಿಂಗಳ ಮಗುವ ತೋಳಿನಲ್ಲಿಟ್ಟುಕೊಂಡು ಅಪಾರ್ಟ್​ಮೆಂಟ್​ನ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಮಹಿಳೆ

ಮಹಿಳೆಯೊಬ್ಬರು 6 ತಿಂಗಳ ಮುಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. 33 ವರ್ಷದ ಮಹಿಳೆಯೊಬ್ಬರು ಬುಧವಾರ ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ 16 ನೇ ಮಹಡಿಯಿಂದ ತನ್ನ ಆರು ತಿಂಗಳ ಹೆಣ್ಣುಮಗುವಿನೊಂದಿಗೆ ಹಾರಿ ಪ್ರಾಣಬಿಟ್ಟಿದ್ದಾಳೆ.

ಗ್ರೇಟರ್ ನೋಯ್ಡಾ: 6 ತಿಂಗಳ ಮಗುವ ತೋಳಿನಲ್ಲಿಟ್ಟುಕೊಂಡು ಅಪಾರ್ಟ್​ಮೆಂಟ್​ನ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಮಹಿಳೆ
Image Credit source: Onmanorama
ನಯನಾ ರಾಜೀವ್
|

Updated on: Jan 11, 2024 | 2:01 PM

Share

ಮಹಿಳೆಯೊಬ್ಬರು 6 ತಿಂಗಳ ಮುಗುವಿನೊಂದಿಗೆ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. 33 ವರ್ಷದ ಮಹಿಳೆಯೊಬ್ಬರು ಬುಧವಾರ ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ 16 ನೇ ಮಹಡಿಯಿಂದ ತನ್ನ ಆರು ತಿಂಗಳ ಹೆಣ್ಣುಮಗುವಿನೊಂದಿಗೆ ಹಾರಿ ಪ್ರಾಣಬಿಟ್ಟಿದ್ದಾಳೆ.

ತಡರಾತ್ರಿ, ಲಾ ರೆಸಿಡೆನ್ಶಿಯಾ ಸೊಸೈಟಿಯ ಟವರ್ 2 ರಿಂದ ಬೀಳುವ ದೊಡ್ಡ ಶಬ್ದ ಕೇಳಿಸಿತು. ಘಟನಾ ಸ್ಥಳಕ್ಕೆ ಸೊಸೈಟಿ ಸಿಬ್ಬಂದಿ ಆಗಮಿಸಿದಾಗ ಮಹಿಳೆ ಹಾಗೂ ಆಕೆಯ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: ಗಂಡನ ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ಪತ್ನಿ 15 ದಿನದಲ್ಲಿ ಆತ್ಮಹತ್ಯೆ

ಭದ್ರತಾ ತಂಡವು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಿಯಂತ್ರಿಸಿದರು. ಇಡೀ ಘಟನೆ ಬಿಶ್ರಖ್ ಏರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರ ವಿಚಾರಣೆ ವೇಳೆ ಸಾರಿಕಾ ಅನಾರೋಗ್ಯದಿಂದ ಬಳಲುತ್ತಿದ್ದು, ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೃತಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ