AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಗುಣಮುಖನಾದ ವ್ಯಕ್ತಿಯಲ್ಲಿ ಹಸಿರು ಫಂಗಸ್ ಪತ್ತೆ.. ಶುರುವಾಗಿದೆ ಬಣ್ಣ ಬಣ್ಣದ ಫಂಗಸ್​ಗಳ ಹಾವಳಿ

34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆ ವ್ಯಕ್ತಿಯನ್ನು ಇಂದೋರ್‌ನಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ಏರ್‌ಲಿಫ್ಟ್ ಮೂಲಕ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್‌ನಿಂದ ಗುಣಮುಖರಾದ ಬಳಿಕ ಗ್ರೀನ್ ಫಂಗಸ್ ಪತ್ತೆಯಾಗಿದೆ.

ಕೊರೊನಾದಿಂದ ಗುಣಮುಖನಾದ ವ್ಯಕ್ತಿಯಲ್ಲಿ ಹಸಿರು ಫಂಗಸ್ ಪತ್ತೆ.. ಶುರುವಾಗಿದೆ ಬಣ್ಣ ಬಣ್ಣದ ಫಂಗಸ್​ಗಳ ಹಾವಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 16, 2021 | 10:59 AM

Share

ಇಂದೋರ್‌: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ದೇಶದಲ್ಲಿ ಬಣ್ಣ ಬಣ್ಣದ ಫಂಗಸ್ಗಳು ಕಾಡತೊಡಗಿವೆ. ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಆಯ್ತು ಇದೀಗ ಗ್ರೀನ್ ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆತಂಕ ಹೆಚ್ಚು ಮಾಡಿದೆ.

34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆ ವ್ಯಕ್ತಿಯನ್ನು ಇಂದೋರ್‌ನಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ಏರ್‌ಲಿಫ್ಟ್ ಮೂಲಕ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್‌ನಿಂದ ಗುಣಮುಖರಾದ ಬಳಿಕ ಗ್ರೀನ್ ಫಂಗಸ್ ಪತ್ತೆಯಾಗಿದೆ. ವ್ಯಕ್ತಿಯ ಸೈನಸ್, ಶ್ವಾಸಕೋಶ, ರಕ್ತದಲ್ಲಿ ಫಂಗಸ್ ಪತ್ತೆಯಾಗಿದೆ. ಕೊರೊನಾದಿಂದ ಗುಣಮುಖರಾದ ಬಳಿಕ ವ್ಯಕ್ತಿಗೆ ಜ್ವರ, ಮೂಗಿನಲ್ಲಿ‌ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಿತ್ತು. ಈಗ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶ್ರೀ ಅರಬಿಂದೋ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (SAIMS) ವಿಭಾಗದ ಮುಖ್ಯಸ್ಥ ಡಾ.ರವಿ ದೋಸಿ, ಕೊವಿಡ್ -19 ರಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಅನುಮಾನದಲ್ಲೇ ಪರೀಕ್ಷೆಗೆ ಒಳಗಾಗಿದ್ದ ಈ ವೇಳೆ ಆತನಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದರೆ ಅವನ ಸೈನಸ್, ಶ್ವಾಸಕೋಶ, ರಕ್ತದಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Coronavirus cases in India: ಕಳೆದ 24 ಗಂಟೆಗಳಲ್ಲಿ 62,224 ಹೊಸ ಕೊವಿಡ್ ಪ್ರಕರಣ, 2542 ಮಂದಿ ಸಾವು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ