AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರದಲ್ಲಿ ಉಗ್ರರಿಂದ ಸಿಆರ್​ಪಿಎಫ್ ಮೇಲೆ ಗ್ರೆನೇಡ್ ದಾಳಿ: ಇಬ್ಬರಿಗೆ ಗಾಯ

ಕೆಲ ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕೊಲ್ಲುವ ಪ್ರಕರಣಗಳು ಹೆಚ್ಚಾಗಿವೆ

ಶ್ರೀನಗರದಲ್ಲಿ ಉಗ್ರರಿಂದ ಸಿಆರ್​ಪಿಎಫ್ ಮೇಲೆ ಗ್ರೆನೇಡ್ ದಾಳಿ: ಇಬ್ಬರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 10, 2021 | 7:37 PM

Share

ಶ್ರೀನಗರ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (Central Reserve Police Force – CRPF) ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ಬುಧವಾರ ಗ್ರೆನೇಡ್​ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಗಾಯಗೊಂಡಿದ್ದಾರೆ. ಶ್ರೀನಗರದ ಆಲಿಮ್​ಸಾಜಿದ್ ಈದ್ಗಾ ಸಮೀಪ ಈ ದಾಳಿ ನಡೆದಿದೆ.

ಕೆಲ ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕೊಲ್ಲುವ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಸೋಮವಾರ ಭಯೋತ್ಪಾದಕರು ಬೊಹ್ರಿ ಕಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದಿದ್ದರು. ಕಳೆದ 24 ಗಂಟೆಗಳಲ್ಲಿ ನಡೆದಿರುವ ಎರಡನೇ ದಾಳಿ ಇದು.

ಸೋಮವಾರ ರಾತ್ರಿ 8 ಗಂಟೆ ವೇಳೆಯಲ್ಲಿ ಭಯೋತ್ಪಾದಕರು ಮೊಹಮದ್ ಇಬ್ರಾಹಿಂ ಖಾನ್ ಎನ್ನುವವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಯಲಿಲ್ಲ.

ಇದನ್ನೂ ಓದಿ: Curfew: ಶ್ರೀನಗರದಲ್ಲಿ ನಾಳೆಯಿಂದ 10 ದಿನ ಕೊರೊನಾ ಕರ್ಫ್ಯೂ ಜಾರಿ ಇದನ್ನೂ ಓದಿ: ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಉಗ್ರರ ಗುಂಡಿಗೆ ಫಾರ್ಮಸಿ ಉದ್ಯೋಗಿ ಬಲಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ