AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಮದುವೆ ಆಗಬೇಕಿತ್ತು! ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು! ಏನಿದು ಕೇಸ್​

ಮದುವೆಗೆ ಬೇಕಾದ ಎಲ್ಲಾ ಏರ್ಪಾಡುಗಳು ಪೂರ್ಣಗೊಂಡಿದ್ದವು. ಆದರೆ ಅದೇ ಸಮಯದಲ್ಲಿ ವರ ತನಗೆ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ.

ಇನ್ನೇನು ಮದುವೆ ಆಗಬೇಕಿತ್ತು! ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು! ಏನಿದು ಕೇಸ್​
ವರನಿಗೆ ಶಾಕ್ ಕೊಟ್ಟರು ತೆಲಂಗಾಣ ಪೊಲೀಸರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 22, 2023 | 5:52 PM

Share

ಇನ್ನೇನು ಮದುವೆ ಆಗಬೇಕಿತ್ತು! ಆದರೆ ಮದುವೆ ಸಮಾರಂಭ ನಡೆಯುವಾಗ ಪೊಲೀಸರು (Telangana Police) ರಂಗ ಪ್ರವೇಶಿಸುತ್ತಾರೆ. ಮೂರು ಗಂಟು ಹಾಕಬೇಕಿದ್ದ ಅಳಿಯನನ್ನು (Groom) ಬಂಧಿಸಿ ಕರೆದುಕೊಂಡು ಹೋಗುತ್ತಾರೆ. ಇಂತಹ ದೃಶ್ಯಗಳನ್ನು ನಾವು ಸಿನಿಮಾಗಳಲ್ಲಿ ಆಗಾಗ ನೋಡುತ್ತಿರುತ್ತೇವೆ. ಆದರೆ ಇತ್ತೀಚೆಗಷ್ಟೇ ನಿಜ ಜೀವನದಲ್ಲೂ ಅಂಥದ್ದೇ ಒಂದು ಘಟನೆ ನಡೆದಿದೆ. ಕಾಮರೆಡ್ಡಿ (Kamareddy) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸದ್ಯದಲ್ಲೇ ಮದುವೆಯಾಗಬೇಕಿದ್ದ ವರನನ್ನು ಬಂಧಿಸಲಾಗುತ್ತದೆ.

ವಿವರಕ್ಕೆ ಹೋದರೆ… ಕಾಮರೆಡ್ಡಿ ಜಿಲ್ಲೆಯ ಮದ್ನೂರ್ ಮಂಡಲದ ಮೊಗ ಗ್ರಾಮದ ಮಾರುತಿ ಎಂಬ ಯುವಕ ವಿವಾಹಕ್ಕೆ ಅಣಿಯಾಗುತ್ತಿದ್ದರು. ಸೋಮವಾರ ಮದುವೆ ನಿಶ್ಚಯವಾಗಿತ್ತು. ಇದರೊಂದಿಗೆ ಮದುವೆಗೆ ಬೇಕಾದ ಎಲ್ಲಾ ಏರ್ಪಾಡುಗಳು ಪೂರ್ಣಗೊಂಡಿದ್ದವು. ಆದರೆ ಅದೇ ಸಮಯದಲ್ಲಿ ವರ ತನಗೆ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನಾ ಸ್ಥಳಕ್ಕಾಗಮಿಸಿದ ಬಿಚ್ಚುಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಿದ್ದಾರೆ.

Also Read:  Viral Video: ವರದಕ್ಷಿಣೆ ಕೇಳ್ತೀಯಾ… ಮಗಳು, ನೆಂಟರಿಷ್ಟರ ಎದುರೇ ಅಳಿಯನಿಗೆ ಬಿತ್ತು

ಮಾರುತಿ ತನ್ನನ್ನು ಪ್ರೀತಿಯ ಹೆಸರಲ್ಲಿ ವಂಚಿಸಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಹಿಂಸೆ ನೀಡಿದ್ದು, ಮದುವೆಯಾಗದೆ ಬೇರೊಬ್ಬ ಯುವತಿಯ ಕೊರಳಿಗೆ ತಾಳಿ ಕಟ್ಟಲು ಮುಂದಾಗಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗಾಗಿ ವರ ಮಾರುತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್.ಎಸ್. ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ. ಇದೇ ವೇಳೆ ಮಾರುತಿ ಈ ಹಿಂದೆಯೂ ಹಲವು ಹುಡುಗಿಯರ ಜತೆ ಪ್ರಣಯ ಸಂಬಂಧ ಹೊಂದಿದ್ದ ಎಂಬ ಆರೋಪಗಳೂ ಕೇಳಿ ಬರುತ್ತಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ